ಕೋರೋನಾ ಸಂದರ್ಭದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ: ಶ್ರೀಕಾಂತ್ ಕಾಟೇವಾಲೆ

ಲಕ್ಷ್ಮೇಶ್ವರ :ಜಿಲ್ಲಾ ನಗರಾಭಿವೃದ್ಧಿ ಕೋಶ , ಜಿಲ್ಲಾಡಳಿತ ಗದಗವತಿಯಿಂದ ಕಾರ್ಯಲಯ ಲಕ್ಷ್ಮೇಶ್ವರ ಇವರ ಸಹಯೋಗದೊಂದಿಗೆ ಲಕ್ಷ್ಮೇಶ್ವರ…

ಜೂ.1ರ ನಂತರದ ಮತ್ತೆ ಕಠಿಣ ಲಾಕ್ ಡೌನ್ ಬಗ್ಗೆ ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಗದಗ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೋವಿಡ್-19 ಎರಡನೇ ಅಲೆಯ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದಿಂದ ಜಾರಿ ಮಾಡಿದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಟಾನ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.

ಕೋವಿಡ್ ನಿಯಮ ಉಲ್ಲಂಘನೆ: ಗದಗ ಜಿಲ್ಲೆ ಗ್ರಾಮೀಣ ಭಾಗದಲ್ಲಿ ದಂಡ ವಸೂಲಿ

ಗದಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾ ಪಂಚಾಯತಿಯಿAದ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಈ ಕಾರೈಪಡೆ ತಂಡಗಳು ಶುಕ್ರವಾರ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಲಾದ ನಿಯಮಗಳ ಉಲ್ಲಂಘಿಸಿದ ಸಾರ್ವಜನಿಕರಿಗೆ ಸ್ಥಳದಲ್ಲೆ ದಂಡ ವಿಧಿಸುವ ಮೂಲಕ 30 ಸಾವಿರಕ್ಕೂ ಅಧಿಕ ದಂಡ ವಸೂಲಾಯಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದ್ದಾರೆ.