ಡಿಕೆಸಿ ಅವರಿಗೇಕೆ ಈ ಸಂಶಯ

ಕುಂಬಳಕಾಯಿ ಕಳ್ಳ ಎಂದಕೂಡಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಡಿಕೆಸಿ ಅವರಿಗೆ ಏಕೆ ಈ ಸಂಶಯ ಎಂದು ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಪ್ರಶ್ನಿಸಿದೆ.

ನಾಳೆ ಕಾಂಗ್ರೆಸ್ ನಿಂದ ಶಿವಮೊಗ್ಗ ಚಲೋ ಆರಂಭ

ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಮಾ.13 ರಂದು ಮದ್ಯಾಹ್ನ 1ಕ್ಕೆ ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ನಾಯಕ ಡಿ.ಕೆ ಶಿವಕುಮಾರ ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ.

ಡಿಕೆಶಿ ಮಗಳ ಮದುವೆ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಶ್ವರ್ಯ-ಅಮರ್ಥ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರ ಮಗ ಅಮರ್ಥ್ಯ ಹೆಗ್ಡೆ ಪ್ರೇಮಿಗಳ ದಿನದಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ನಡೆದ ಮದುವೆಯಲ್ಲಿ ಶಾಸ್ತ್ರೋಕ್ತವಾಗಿ ಇಬ್ಬರೂ ಸಪ್ತಪದಿ ತುಳಿದಿದ್ದಾರೆ. ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಹಾಗೂ ಡಿ.ಕೆ.ಶಿವಕುಮಾರ್ ಪುತ್ರಿಯ ಮದುವೆಯಲ್ಲಿ ಇಂದು ಕಾಂಗ್ರೆಸ್, ಬಿಜೆಪಿ ರಾಜಕೀಯ ನಾಯಕರೂ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇಂದಿನ ಮದುವೆಗೆ ಒಟ್ಟು ೮೦೦ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಮತದಾರನಿಗೆ ಪ್ರತಾಪಗೌಡ ಮೋಸ ಮಾಡಿದ್ದಾರೆ: ಸಿದ್ಧರಾಮಯ್ಯ.

ಕ್ಷೇತ್ರದ ಮತದಾರರಿಗೆ ಮೋಸ ಮಾಡಿರುವ ಪ್ರತಾಪಗೌಡಗೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಸೋನಿಯಾ ವಿರುದ್ಧ ಕೇಸ್ ಬಿಡಲು ಸಿಎಂ ಸಿದ್ಧ: ಬಿಜೆಪಿ ವಿರೋಧ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ಕೈಬಿಡಲು ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದು,