ಕರುಳ ಕುಡಿಯ ಜೋಗುಳದಲಿ

ನೋವು! ಯಾತನೆ! ಯಮಯಾತನೆ! ಇಡೀ ದೇಹವನ್ನೇ ಒಳ್ಳಲ್ಲಿ ಹಾಕಿ ಕುಟ್ಟಿದ ಅನುಭವ. ಸಾಕಪ್ಪ ಸಾಕು ಈ ಜೀವನ ಎನಿಸುವಷ್ಟು ವೈರಾಗ್ಯ.ಈ ಬದುಕೇ ಬೇಡ. ತಡೆದುಕೊಳ್ಳಲಾರೆ… ಸಹಿಸಲಾರೆ… ಅನುಭವಿಸಲಾರೆ. ಕಣ್ಣು ಬಿಡಲೂ ತ್ರಾಣವಿಲ್ಲ. ಯಾವುದೋ ಕೈಗಳು ಬಂದು ತಡವುತ್ತಿವೆ. ಹಣೆ ಮುಟ್ಟಿ ನೋಡಿದ ಸ್ಪರ್ಶದ ಅನುಭವ. ಆದರೂ ಕಣ್ಗಳು ಮೆತ್ತಿಕೊಂಡಿವೆ. ನರಳುವುದು, ಮುಲುಗುವುದು, ಒದ್ದಾಡುವುದ ಬಿಟ್ಟರೆ ಏನೂ ಮಾಡಲಾಗದ ಅಸಹಾಯಕತೆ.

ವೀರಪ್ಪನ್ ಪುತ್ರಿಯೀಗ ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆ

ಕುಖ್ಯಾತ ದಂತಚೋರ ವೀರಪ್ಪನ್ ಪುತ್ರಿ ವಿದ್ಯಾರಾಣಿಯನ್ನು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಫೆಬ್ರವರಿಯಲ್ಲಿ ವಿದ್ಯಾರಾಣಿ ಬಿಜೆಪಿಗೆ ಸೇರಿದ್ದರು. ಈ ಕುರಿತು ಮಾತನಾಡಿರುವ ವಿದ್ಯಾರಾಣಿ, ಸಾಮಾಜಿಕ ಕೆಲಸ ಮಾಡುವುದು ನನ್ನ ಗುರಿ. ಯಾವುದೇ ಒಂದು ಸಮುದಾಯದ ಜೊತೆಗೆ ಗುರುತಿಸಿಕೊಳ್ಳುವುದಿಲ್ಲ. ಮಾನವೀಯತೆಯೇ ಮುಖ್ಯ’ ಎಂದಿದ್ದಾರೆ.