ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ವಿಚಾರಣೆ ಮುಂದೂಡಿದ ಸುಪ್ರೀಂ
ಇಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನೇತೃತ್ವದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ನಾಲ್ವರು ಯುವಕರ ಜೊತೆ ಓಡಿಹೋಗಿದ್ದ ಹುಡುಗಿಯೊಬ್ಬಳು ಸಿಕ್ಕಿ ಬಿದ್ದ ವೇಳೆ ಯಾರೊಂದಿಗೆ ವಿವಾಹ ಮಾಡಿಸಬೇಕೆಂಬ ಗೊಂದಲಕ್ಕೆ ಸಿಲುಕಿದ ಗ್ರಾಮಸ್ಥರು ಅಂತಿಮವಾಗಿ ನಾಲ್ವರು ಯುವಕರ ಹೆಸರನ್ನು ಚೀಟಿ ಒಂದರಲ್ಲಿ ಬರೆದು ಲಾಟರಿ ಎತ್ತುವ ಮೂಲಕ ಅದರಲ್ಲಿದ್ದ ಹೆಸರಿನವನ ಮದುವೆ ಮಾಡಿಸಿದ್ದಾರೆ.
ನವದೆಹಲಿ : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿಯಾಗಿ ಜಯ ಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿ, ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.
ನವದೆಹಲಿ : ದೇಶದಲ್ಲಿನ ವಾಟ್ಸಪ್ ಬಳಕೆದಾರರಿಗೆ ಆ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ವಾಟ್ಸಪ್ ಬಳಕೆದಾರರು ಇದರ ಮೂಲಕ ಹಣ ವರ್ಗಾಯಿಸಬಹುದಾಗಿದೆ. ಇದಕ್ಕೆ ಈಗಾಗಲೇ ರಾಷ್ಟ್ರೀಯ ಪಾವತಿ ನಿಗಮ(ಎನ್ ಪಿಸಿಐ) ಅನುಮೋದನೆ ನೀಡಿದೆ.
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಮಹಾಮಾರಿಯ ಅಬ್ಬರ ಶುರುವಾಗಿದೆ. ಅಲ್ಲದೇ, ನಗರದಲ್ಲಿ ಮೂರನೇ ಅಲೆ ಶುರುವಾಗಿದೆ ಎಂಬ ಆತಂಕ ಶುರುವಾಗಿತ್ತು. ಸದ್ಯ ಮೂರನೇ ಅಲೆ ಶುರುವಾಗಿರುವುದನ್ನು ಸ್ವತಃ ಸಿಎಂ ಅರವಿಂದ್ ಕೇಜ್ರಿವಾಲ್ ಅವರೇ ಒಪ್ಪಿಕೊಂಡಿದ್ದಾರೆ.