Browsing Tag
Department
12 posts
ಗ್ರಾಮೀಣ ಜನರಿಗಾಗಿ ಅಂಚೆ ಇಲಾಖೆ ವಿವಿಧ ಯೋಜನೆ ಜಾರಿಗೆ ತಂದಿದೆ:ಚಿದಾನಂದ
ಅಂಚೆ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಯಾಗಿದ್ದು ಗ್ರಾಮೀಣ ಜನರ ಬದಕು ಸುಧಾರಿಸಲು ಇಲಾಖೆಯು ಅಂಚೆ ಜೀವ ವಿಮಾ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನ ಅಂಚೆ ಸಿಬ್ಬಂದಿ ಜನರ ಮನೆಬಾಗಿಲಿಗೆ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಹೇಳಿದರು.
ಗಜೇಂದ್ರಗಡದಲ್ಲಿ ಉಪ ಖಜಾನೆ ಕಚೇರಿ ಆರಂಭ
ಸರ್ಕಾರದ ಹಣಕಾಸಿನ ವ್ಯವಹಾರವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಗಜೇಂದ್ರಗಡ ತಾಲೂಕಿನಲ್ಲಿ ಉಪ ಖಜಾನೆ ಕಚೇರಿ ಆರಂಭಿಸುವ ಮೂಲಕ ತಾಲೂಕಾ ಕೇಂದ್ರಕ್ಕೆ ಮತ್ತೊಂದು ಇಲಾಖೆ ಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಾ ಕೇಂದ್ರದ ಎಲ್ಲ ಇಲಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ ಹೇಳಿದರು.
ಕಾಲೇಜ್ ಆರಂಭಕ್ಕೆ ಸರ್ಕಾರದ ಮಾರ್ಗಸೂಚಿ
ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟ ಕಾಲೇಜು ಆರಂಭಗೊಳ್ಳುತ್ತಿವೆ. ಹೀಗಾಗಿ ಕಾಲೇಜು ಆರಂಭಗೊಳ್ಳುತ್ತಿರುವ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ಕೋವಿಡ್-19 ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನದ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.