ಬುಲೆಟ್ ಕೊಟ್ರ ತಾಳಿ ಕಟ್ತಿನಿ ಅಂತ ಪಟ್ಟು ಹಿಡಿದ ವರನಿಗೆ ಏನಾತು ನೋಡ್ರಿ.
ಉತ್ತರಪ್ರದೇಶ್: ಪ್ರತಿಯೊಬ್ಬ ಹೆಣ್ ಮಕ್ಕಳು ಮನ್ಯಾಗ್ ತಂದಿ-ತಾಯಿ ಸಾಲಾಸೂಲಾ ಮಾಡಿ ಮದ್ವಿ ಮಾಡಿ, ಅಳಿಯಾ ಕೇಳೋವಷ್ಟು ವರದಕ್ಷಿಣೆ ಕೊಟ್ಟು ಮಗಳನ್ ಗಂನ್ ಮನಿಗೆ ಕಳಿಸಬೇಕು ಅನ್ನೋವಷ್ಟರಲ್ಲಿ ಹೈರಾಣಾಗಿ ಹೋಗುತ್ತ. ಷ್ ಅಪ್ಪಾ ಅಂತ ಮಗಳ್ ಮದ್ವಿ ಆದ್ರ ಸಾಕು ತಂದಿ-ತಾಯಿ ನಿಟ್ಟುಸಿರು ಬಿಡ್ತಾರಾ? ಆದರೆ ಇಲ್ಲೊಬ್ಬ ಹುಡುಗಿ ವರದಕ್ಷಣಿ ಅಂತ ನಂಗ್ ಬುಲೇಟ್ ಬೇಕಾಬೇಕು ಅಂತ ಪಟ್ಟು ಹಿಡಿದ ವರನಿಗೆ ತಕ್ಕ ಪಾಠಾ ಕಲಿಸ್ಯಾಳ.