ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ