ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರ ಆರೋಪ ಗದಗ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ…

ನಟ ಚಿರು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಹಿನ್ನಲೆಯಲ್ಲಿ ಕುಟುಂಬಸ್ಥರು ಬೆಂಗಳೂರಿನ ಹೊರವಲಯ ಕನಕಪುರದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್ಗೆ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಕರುಳ ಕುಡಿಯ ಜೋಗುಳದಲಿ

ನೋವು! ಯಾತನೆ! ಯಮಯಾತನೆ! ಇಡೀ ದೇಹವನ್ನೇ ಒಳ್ಳಲ್ಲಿ ಹಾಕಿ ಕುಟ್ಟಿದ ಅನುಭವ. ಸಾಕಪ್ಪ ಸಾಕು ಈ ಜೀವನ ಎನಿಸುವಷ್ಟು ವೈರಾಗ್ಯ.ಈ ಬದುಕೇ ಬೇಡ. ತಡೆದುಕೊಳ್ಳಲಾರೆ… ಸಹಿಸಲಾರೆ… ಅನುಭವಿಸಲಾರೆ. ಕಣ್ಣು ಬಿಡಲೂ ತ್ರಾಣವಿಲ್ಲ. ಯಾವುದೋ ಕೈಗಳು ಬಂದು ತಡವುತ್ತಿವೆ. ಹಣೆ ಮುಟ್ಟಿ ನೋಡಿದ ಸ್ಪರ್ಶದ ಅನುಭವ. ಆದರೂ ಕಣ್ಗಳು ಮೆತ್ತಿಕೊಂಡಿವೆ. ನರಳುವುದು, ಮುಲುಗುವುದು, ಒದ್ದಾಡುವುದ ಬಿಟ್ಟರೆ ಏನೂ ಮಾಡಲಾಗದ ಅಸಹಾಯಕತೆ.

ದಿ. ಮಲ್ಲನಗೌಡ ಫ ಪಾಟೀಲ ಅವರ ದ್ವೀತಿಯ ಪುಣ್ಯಸ್ಮರಣೆಯಲ್ಲಿ ಪೂಜ್ಯ ಕಲ್ಲಯ್ಯಜ್ಜನವರ ತುಲಾಭಾರ

ಪುಣ್ಯಾಶ್ರಮದ ಗುರುಬಂಧುಗಳಾದ ಸಾಸರವಾಡ ಗ್ರಾಮದ ಮಲ್ಲನಗೌಡ ಪಾಟೀಲರು ಉತ್ತಮ ಸಂಗೀತ ಕಲಾವಿದರಾಗಿದ್ದರು. ಜೊತೆಗೆ ಸಾತ್ವಿಕ ಗುಣವುಳ್ಳವರಾಗಿದ್ದರು. ಅವರು ಸರಳತೆ ಹಾಗೂ ಆದರ್ಶಪ್ರಾಯ ವ್ಯಕ್ತಿತ್ವ ಉಳ್ಳವರಾಗಿದ್ದರು. ಅವರ ಪುಣ್ಯಸ್ಮರಣೆಯ ನಿಮಿತ್ಯವಾಗಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧೀಪತಿ ಪೂಜ್ಯ ಕಲ್ಲಯ್ಯಜ್ಜನವರು ಹೇಳಿದರು.

ಮೋದಿಗೆ ಮಾಸ್ಕ್ ಕೊಟ್ಟ ರಾಜ್ಯದಲ್ಲಿನ ಕುಟುಂಬ! ಮೋದಿ ಏನು ಹೇಳಿದರು?

ದಾವಣಗೆರೆ : ಕೊರೊನಾದಿಂದಾಗಿ ಇಡೀ ವಿಶ್ವವೇ ನಲುಗುತ್ತಿದೆ. ಹೀಗಾಗಿ ಮಾಸ್ಕ್ ಪ್ರತಿಯೊಬ್ಬರ ಸಂಗಾತಿಯಂತಾಗಿದೆ. ಮಾಸ್ಕ್ ಧರಿಸುವಂತೆ ಪ್ರಧಾನಿ ಮೋದಿ ಕೂಡ ದೇಶದ ಜನರಿಗೆ ಕರೆ ನೀಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲೆಯ ಕುಟುಂವೊಂದು ಖಾದಿಯ ಮಾಸ್ಕ್ ಕಳುಹಿಸಿದೆ. ಅದಕ್ಕಾಗಿ ಮೋದಿ ಅವರಿಂದ ಪ್ರಶಂಸನೀಯ ಪತ್ರ ಕೂಡ ಬಂದಿದೆ.