ಆಲಮಟ್ಟಿ: ಬಸವಭೂಮಿ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತಾತೀಥ್ಯ

ಆಲಮಟ್ಟಿ : ಆಲಮಟ್ಟಿಗೆ ಆಗಮಿಸಿದ್ದ ಬಸವಭೂಮಿ ಯಾತ್ರೆಯ ಸಹಸ್ರಾರು ಬಸವಭಕ್ತ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತದೊಂದಿಗೆ ಬರಮಾಡಿಕೊಂಡು…

ಪೋಷಣಾಂಶ ಆಹಾರವೇ ಆರೋಗ್ಯಕ್ಕೆ ಶೋಭಿತ – ಜಿ.ಎಂ.ಕೋಟ್ಯಾಳ

ಆಲಮಟ್ಟಿ : ಜೀವಸತ್ವವುಳ್ಳ ಪೋಷಕಾಂಶಗಳ ಆಹಾರ ಸೇವನೆಯಿಂದ ನಮ್ಮ ಶರೀರವನ್ನು ಸ್ವಸ್ಥವಾಗಿ,ಆರೋಗ್ಯಯುತವಾಗಿ ಕಾಪಾಡಿಕೊಳ್ಳಬಹುದು. ಇದುವೇ ಆರೋಗ್ಯ…

ಕೊರೊನಾ ವಾರಿಯರ್ಸ್ ಗೆ ಉಪಹಾರ ವ್ಯವಸ್ಥೆ

ರೋಣ: ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಇಲ್ಲಿನ ಗ್ರಾಮ ಪಂಚಾಯತಿ ವತಿಯಿಂದ ಕೊರೊನಾ ವಾರಿಯರ್ಸ್ ಗಳಿಗೆ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಇಂತಹ ಸಂಕಷ್ಟದ ದಿನಗಳಲ್ಲಿಯೂ ಜನರ ರೋಗ್ಯ ಹಾಗೂ ಪ್ರಾಣ ಕಾಪಾಡಲು ಕೊರೊನಾ ವಾರಿಯರ್ಸ್ ಗಳು ಇನ್ನಿಲ್ಲದೇ ಶ್ರಮಿಸುತ್ತಿದ್ದಾರೆ. ಆಶಾ, ಅಂಗನವಾಡಿ, ನರ್ಸ್ ಹಾಗೂ ವೈದ್ಯರು, ಶಿಕ್ಷಕರು ಇತರ ಎಲ್ಲ ವಿಭಾಗದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.

ಆಹಾರದ ಅವಶ್ಯಕತೆ

ಪ್ರತಿ ಜೀವಿಯ ಜೀವನಾಧಾರವೇ ಅದರ ಹೊಟ್ಟೆಯ ಹಸಿವು, ಆಹಾರ ಇಲ್ಲದೇ ಹೋದರೆ ಪ್ರಾಣ ಪಕ್ಷಿಯೇ ಹಾರಿಹೋಗುವುದಂತು ಗ್ಯಾರಂಟಿ ಎನ್ನುವದಂತು ದಿಟ್ಟ ಎನ್ನುವ ವಿಚಾರಗಳನ್ನು ತಮ್ಮ ಮುಂದೆ ಹಂಚಿಕೊಳ್ಳುತ್ತ, ಇಂದಿನ ದಿನಮಾನಗಳಲ್ಲಿ ಮನುಷ್ಯರಿಗೆ ಆಹಾರ ಅವಶ್ಯಕತೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 1945 ರಲ್ಲಿ ವಿಶ್ವಸಂಸ್ಥೆಯ ಕೃಷಿ ವಿಭಾಗದ ಸ್ಥಾಪನೆಯ ಸವಿ ನೆನಪಿಗಾಗಿ ಅ.16 ರ ಈ ದಿನವನ್ನು ಹಸಿವಿನ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಯಿತು. 1981 ರ ನಂತರ ಈ ದಿನವನ್ನು ವ್ಯಾಪಕವಾಗಿ ವಿಶ್ವ ಆಹಾರ ದಿನವನ್ನಾಗಿ ವಿಶ್ವಾದ್ಯಾಂತ ಆಚರಣೆ ಮಾಡುವ ಮೂಲಕ ಜಾರಿಗೆ ತರಲಾಯಿತು. ಅಂದರೆ ಅ.16 ರಂದು ವಿಶ್ವಾದ್ಯಾಂತ ವಿಶ್ವ ಆಹಾರ ದಿನವನ್ನಾಗಿ ನಾವೆಲ್ಲರೂ ಸೇರಿ ಆಚರಣೆ ಮಾಡುತ್ತಿದ್ದೇವೆ. ಆದಕಾರಣ ಈ ದಿನದ ನಿಮಿತ್ತ ಭಕ್ಷ್ಯ ಭೋಜನವನ್ನು ಸವಿದು, ಆಹಾರ ಸಂಸ್ಕೃತಿಯನ್ನು ಸಂಭ್ರಮದಿಂದ ನೆನಪಿಸಿ, ತಿಂದು ತೇಗಲು ಈ ದಿನವನ್ನು ಆಚರಿಸಲು ಕರೆ ಕೊಡಲಾಗಿದೆ ಎಂದು ಭಾವಿಸಿದ್ದರೆ. ಅದು ನೂರಕ್ಕೆ ನೂರರಷ್ಟು ತಪ್ಪು. ಜಾಗತಿಕ ಮಟ್ಟದಲ್ಲಿ ಆಹಾರದ ಕೊರತೆ ಕುರಿತು ಜಾಗೃತಿ, ಅಭಿಯಾನ ಜೊತೆಗೆ ಹಸಿವಿನಿಂದ ಸಾಯುವವರ ನೋವಿನ ವಿಚಾರಗಳನ್ನು ಜನಸಾಮಾನ್ಯರಿಗೆ ತಿಳಿಸುವ, ತಲುಪಿಸುವ ಏಕೈಕ ಉದ್ದೇಶದ ಜೊತೆಗೆ ಆಹಾರ ಸಮಸ್ಯೆ ಕುರಿತು ವ್ಯಾಪಕವಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮತ್ತು ಪೌಷ್ಟಿಕ ಆಹಾರ ಮಹತ್ವದ ಬಗ್ಗೆ ಜನತೆಗೆ ಜನಜಾಗೃತಿ ಅಭಿಯಾನ, ಗೋಷ್ಠಿ, ವಿಚಾರ ಸಂಕೀರ್ಣ ಹಾಗೂ ಇನ್ನಿತರ ಕಾರ್ಯಕ್ರಮಗಳ ಮೂಲಕ ತಿಳಿ ಹೇಳಲು ಆಹಾರ ದಿನವನ್ನು ಆಚರಣೆ ಮಾಡಲಾಗುತ್ತಿದೆ.

ಅಕ್ರಮ ಅಕ್ಕಿ ದಂಧೆಗೆ ಲಾಕ್ಡೌನ್ ನಲ್ಲಿ ಹೆಚ್ಚು ಅಕ್ಕಿ ಕೊಟ್ಟಿದ್ದೆ ಅಕ್ರಮಕ್ಕೆ ಕಾರಣವಂತೆ!

ಲಾಕ್ ಡೌನ್ ಸಮಯದಲ್ಲಿ 5 ಕೆಜಿ ಬದಲಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಿದ್ದೆ ಅಕ್ರಮ ಅಕ್ಕಿದಂಧೆಗೆ ಕಾರಣ ದು ಆಹಾರ ಇಲಾಖೆ ಅಧಿಕಾರಿ ವಿಠಲ್ ರಾವ್ ಹೇಳಿದರು.

ಗಜೇಂದ್ರಗಡದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಕೊರೋನಾ ಸಮಯ: ನಾವು ಸೇವಿಸುವ ಆಹಾರದ ಬಗ್ಗೆ ನಮಗೆ ಗೊತ್ತಿರಲೇಬೇಕಾದ ಸಂಗತಿಗಳು

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆ ಕೊರೋನಾ ಸಂದರ್ಭದಲ್ಲಿ ನಮ್ಮ ಆಹಾರ ಪದ್ಧತಿ ಹೇಗಿರಬೇಕು ಎಂದು ಟಿಪ್ಸ್…

ಡೆಂಜರ್ ಝೋನ್ ನಲ್ಲಿ ಭಯಾನಕ ಘಟನೆ: ಕಿಟ್ ಗಾಗಿ ಮಗ್ಗರಿಸಿ ಬಿದ್ದ ಮಹಿಳೆಯರು

ಆಹಾರ ಕಿಟ್ ಪಡೆಯಲು ಹೋದ ಮಹಿಳೆಯರು ಮಗ್ಗರಿಸಿ ಬಿದ್ದಿದ್ದಾರೆ. ನಿಜಕ್ಕೂ ಇದು ಭಯಾನಕ ಘಟನೆ. ಕೊರೋನಾ ಕರಾಳ ಛಾಯೆಯ ಲಕ್ಷಣವೇ ಸರಿ.