ಚರಂಡಿ ಹೂಳು ಎತ್ತಿಸಿ ಸ್ವಚ್ಛತೆ : ಗ್ರಾ.ಪಂ ಸದಸ್ಯನ ಕಾರ್ಯಕ್ಕೆ ಪ್ರಶಂಸೆ

ಕಲ್ಲೂರ ಗ್ರಾಮದ 2ನೇ ವಾರ್ಡಿನ ಯಳವತ್ತಿ ರಸ್ತೆಯ ಚರಂಡಿಯಲ್ಲಿ ಸುಮಾರು ವರ್ಷಗಳಿಂದ ತುಂಬಿಕೊಂಡಿದ್ದ ಹೂಳು ಎತ್ತಿಸಿ ಸ್ವಚ್ಛತೆ ಕೈಗೊಂಡ ಗ್ರಾಮ ಪಂಚಾಯ್ತಿ ಸದಸ್ಯ ಬಸವರಾಜ ರಾಮರಡ್ಡಿ ಅವರ ಕಾರ್ಯಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು.

ಲಕ್ಷ್ಮೇಶ್ವರ ತಾಲೂಕಿನಲ್ಲಿ 7 ಜನ ಅವಿರೋಧ ಆಯ್ಕೆ: 167 ಸ್ಥಾನಗಳಿಗೆ ಚುನಾವಣೆ

ತಾಲ್ಲೂಕಿನಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣಾ ಕಣ ರಂಗೇರುತ್ತಿದೆ. ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

ಗ್ರಾಪಂ ಚುನಾವಣೆ ನಾಳೆ ಚಿಹ್ನೆ ಹಂಚಿಕೆ : ಅಭ್ಯರ್ಥಿಗಳಿಗೆ ಚಿನ್ಹೆ ಹಂಚಿಕೆ ಕ್ರಮ ಹೇಗಿರುತ್ತೆ ಇಲ್ಲಿದೆ ಮಾಹಿತಿ

ಗ್ರಾಮ ಪಂಚಾಯತ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಉಮೇದುವಾರಿಕೆ ಹಿಂಪಡೆಯಲು ನೀಡಿದ ಸಮಯಾವಕಾಶ ಮುಗಿದ ನಂತರ ಸ್ಪರ್ಧೆ ಇರುವ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಗೆ ಅವರ ಸಮ್ಮುಖದಲ್ಲಿ ಚುನಾವನಾ ಆಯೋಗದ ನಿಯಮಾನುಸಾರ ಡಿ.14 ರಂದು ಚುನಾವಣಾಧಿಕಾರಿಗಳು ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡುತ್ತಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ತಿಳಿಸಿದ್ದಾರೆ.