Browsing Tag
h.d.kumaraswami
3 posts
ನಾನು ವಿಲನ್ ಅಲ್ಲವೇ ಅಲ್ಲ, ನನ್ನದೇನಿದ್ದರು ಹಿರೋ ಪಾತ್ರ : ಸಿದ್ದರಾಮಯ್ಯ
ಸರಕಾರ ಸಿದ್ರಾಮಯ್ಯ ಬೀಳಿಸಿದ್ದು ಅಂತ ನನ್ನನ್ನು ಆರೋಪಿಸುತ್ತಾರೆ. ಆದರೆ ನಾನು ಯಾವತ್ತು ಅಂತಹ ಕೆಲಸ ಮಾಡಿಲ್ಲ. ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ ನನ್ನನ್ನು ಆರೋಪಿಸುವವರ ಮಾತು. ನಾನು ಯಾವತ್ತೂ ಹಿರೋ ವಿಲನ್ ಅಲ್ಲವೇ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಲಿ: ಎಚ್.ಡಿ.ಕೆ
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.