ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ

ಲಕ್ಷ್ಮೇಶ್ವರ :ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ ನಡೆಯುತ್ತಿದ್ದು ಅಕ್ಕಿಯ ಲೋಡಿನ ಗಾಡಿಯನ್ನು…

ಗದಗನಲ್ಲಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮ ಮಾರಾಟ: ನಾಲ್ವರ ಬಂಧನ

ಗದಗ: ಈಗಾಗಲೇ ರಾಜ್ಯದಲ್ಲಿ ರೆಮಿಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಆರೋಪಗಳು ಕೇಳಿ ಬರುತ್ತಲೇ ಇವೆ. ಈ ಮದ್ಯೆ ಗದಗನಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ತಂಡವನ್ನು ಗದಗ ಸೈಬರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹೇಳಿದ್ದಾರೆ.

ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ: ಶಾಸಕರು ಹೇಳಿದರೆ ಅಕ್ರಮ ಮರಳು ಗಣಿಗಾರಿಕೆಗೆ ಅನುಮತಿ ಕೊಡ್ತಾರಾ ಅಧಿಕಾರಿಗಳು?

ಮರಳು ನೀತಿ ಅನ್ವಯ ಮರಳು ಗಣಿಗಾರಿಕೆಗೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ನೀಡಲಾಗಿದೆ. ಆದರೆ ಮರಳು ಗುತ್ತಿಗೆ ಪಡೆದ ಗುತ್ತಿಗೆದಾರರು ಎಗ್ಗಿಲ್ಲದೇ ಸಕ್ರಮದ ಹೆಸರಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಇದಕ್ಕೆ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಅವರ ಪೋಷಣೆಯೂ ಇದೆ ಎನ್ನುವ ಮಾತುಗಳು ಕೇಳಲಾರಂಭಿಸಿವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕೊಕ್ಕರಗುಂದಿ ಬೂದಿಹಾಳ ಗ್ರಾಮದಲ್ಲಿರುವ ಕಲ್ಪವೃಕ್ಷ ಮರಳು ಗುತ್ತಿಗೆ ಪಾಯಿಂಟ್ ಇದಕ್ಕೆ ತಾಜಾ ಉದಾಹರಣೆಯಾಗಿದೆ.