ರಾಷ್ಟ್ರ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಉಚಿತ ಕೊರೊನಾ ಲಸಿಕೆ ಎಂದು ಹೇಳಿದ ಬಿಜೆಪಿ! ನವದೆಹಲಿ : ದೇಶದ ಎಲ್ಲ ಜನರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿ ಎಲ್ಲ ಟೀಕೆಗಳಿಗೂ ಸ್ಪಷ್ಟನೆ ನೀಡಿದ್ದಾರೆ. ಉತ್ತರಪ್ರಭOctober 26, 2020
ಕ್ರೀಡೆ ಚೆನ್ನೈ ವಿರುದ್ಧ ಆರ್ ಸಿಬಿ ಸೋಲಲು ಇವರೇ ಕಾರಣವಂತೆ! ದುಬೈ : ಗೆಲ್ಲುವ ಫೇವರಿಟ್ ತಂಡವಾಗಿದ್ದ ಆರ್ ಸಿಬಿಯು ಚೆನ್ನೈ ತಂಡದ ವಿರುದ್ಧ ಹೀನಾಯ ಸೋಲು ಕಂಡಿದೆ. ಇದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಉತ್ತರಪ್ರಭOctober 26, 2020
ಕ್ರೀಡೆ ಸೇಡು ತೀರಿಸಿಕೊಳ್ಳುವುದರ ಮೂಲಕ ಗೆಲುವಿನ ಲಯ ಕಂಡುಕೊಂಡ ಚೆನ್ನೈ! ದುಬೈ : ಆರ್ ಸಿಬಿ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಂಟು ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಈ ಮೂಲಕ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಉತ್ತರಪ್ರಭOctober 25, 2020
ರಾಷ್ಟ್ರ ಸೈನಿಕರಿಗಾಗಿ ದೀಪ ಬೆಳಗಿಸಿ ಹಬ್ಬ ಆಚರಿಸಿ – ಮೋದಿ! ನವದೆಹಲಿ : ಸೈನಿಕರ ಹೆಸರಿನಲ್ಲಿ ದೀಪ ಹಚ್ಚಿ ಪೂಜೆ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ. ಉತ್ತರಪ್ರಭOctober 25, 2020
ಕ್ರೀಡೆ ಧೋನಿ ನಿವೃತ್ತಿ ಘೋಷಿಸುವ ಸಿದ್ಧತೆಯಲ್ಲಿದ್ದಾರೆಯೇ? ಅಬುಧಾಬಿ : ಮ್ಯಾಚ್ ವಿನ್ನರ್ ಧೋನಿ ಐಪಿಎಲ್ ಗೂ ನಿವೃತ್ತಿ ಘೋಷಿಸಲಿದ್ದಾರೆಯೇ ಎಂಬ ಸಂಶಯ ಮೂಡುತ್ತಿದೆ. ಹಾಗಂತ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡುತ್ತಿದ್ದಾರೆ. ಉತ್ತರಪ್ರಭOctober 24, 2020
ಕ್ರೀಡೆ ಆಸ್ಪತ್ರೆಗೆ ದಾಖಲಾದ ಭಾರತೀಯ ಕ್ರಿಕೆಟ್ ನ ದಂತಕಥೆ ಕಪಿಲ್ ದೇವ್! ನವದೆಹಲಿ : ಭಾರತೀಯ ಕ್ರಿಕೆಟ್ ನ ದಂತಕಥೆ ಕಪಿಲ್ ದೇವ್(61) ಅವರಿಗೆ ಹೃದಯಘಾತವಾಗಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಉತ್ತರಪ್ರಭOctober 23, 2020
ಕ್ರೀಡೆ ಬಾಲ್ಯದ ದಿನಗಳನ್ನು ನೆನಪು ಮಾಡಿಕೊಂಡ ಕಿಂಗ್ ಕೊಹ್ಲಿ! ಅಬುಧಾಬಿ : ಭಾರತ ತಂಡದ ನಾಯಕ ಹಾಗೂ ಆರ್ ಸಿಬಿಯ ಕಿಂಗ್ ಕೊಹ್ಲಿ ಶಾಲಾ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ. ಉತ್ತರಪ್ರಭOctober 22, 2020
ರಾಜ್ಯ ದೇಶದ ನಕ್ಷೆ ತಪ್ಪಾಗಿ ತೋರಿಸಿದ್ದಕ್ಕೆ ಟ್ವೀಟರ್ ನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸರ್ಕಾರ! ನವದೆಹಲಿ : ಟ್ವೀಟರ್ ನಲ್ಲಿ ತಪ್ಪಾಗಿ ಭಾರತೀಯ ನಕ್ಷೆ ತೋರಿಸಿದ್ದಕ್ಕೆ ಕೇಂದ್ರ ಸರ್ಕಾರವು ಟ್ವೀಟರ್ ಸಿಇಓ ಜಾಕ್ ಡೋರ್ಸಿ ಅವರಿಗೆ ಪತ್ರ ಬರೆದಿದೆ. ಉತ್ತರಪ್ರಭOctober 22, 2020
ಕ್ರೀಡೆ ಪ್ಲೇ ಆಫ್ ಕನಸು ಜೀವಂತವಾಗಿಸಿಕೊಂಡ ಪಂಜಾಬ್! ಅಬುಧಾಬಿ : ದೆಹಲಿ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಪಂಜಾಬ್ ತಂಡ ಐದು ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಉತ್ತರಪ್ರಭOctober 20, 2020
ರಾಜ್ಯ ರಾಷ್ಟ್ರ ತಮ್ಮ ತಪ್ಪುಗಳನ್ನು ಮರೆಮಾಚಲು ಜನರ ಮುಂದೆ ಮೋದಿ ಬಂದಿದ್ದಾರೆ – ಸಿದ್ದರಾಮಯ್ಯ! ಬೆಂಗಳೂರು : ಇಂದು ಸಂಜೆ ದೇಶ ಉದ್ಧೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಉತ್ತರಪ್ರಭOctober 20, 2020
ರಾಷ್ಟ್ರ ದೇಶ ಉದ್ಧೇಶಿಸಿ ಮಾತನಾಡಲಿರುವ ಮೋದಿ! ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಉತ್ತರಪ್ರಭOctober 20, 2020
ಕ್ರೀಡೆ ಐಪಿಎಲ್ ನಲ್ಲಿ ಮತ್ತೊಂದು ದಾಖಲೆಗೆ ಸಾಕ್ಷಿಯಾದ ಕನ್ನಡಿಗ! ದುಬೈ : ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆ.ಎಲ್. ರಾಹುಲ್ ಅವರು ಭಾರತದ ಪರ ಮತ್ತೊಂದು ದಾಖಲೆ ಬರೆದಿದ್ದಾರೆ. ಉತ್ತರಪ್ರಭOctober 20, 2020