ಕ್ರೀಡೆ ರಾಜ್ಯ ರಾಷ್ಟ್ರ ಸಾಲು ಮರದ ತಿಮ್ಮಕ್ಕನನ್ನು ನೆನೆದ ಬಜ್ಜಿ ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ. ಉತ್ತರಪ್ರಭJuly 19, 2020
ಚಿಂತನೆ ರಾಷ್ಟ್ರ ಅಗಸ್ಟ್ 3 ಅಥವಾ 5ಕ್ಕೆ ರಾಮ ಮಂದಿರ ಭೂಮಿಪೂಜೆ ‘ಅಗಸ್ಟ್ 3 ಅಥವಾ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಾಗಿಸುವುದು. ಪ್ರಧಾನಮಂತ್ರಿಯೇ ಇದನ್ನು ಮಾಡಬೇಕೆಂದು ಟ್ರಸ್ಟ್ ಅಭಿಲಾಷೆಯಾಗಿದ್ದು, ಅವರಿಗೆ ಆಹ್ವಾನ ನೀಡಿದ್ದೇವೆ ಎಂದು ನಿರ್ಮಾಣದ ಜವಾಬ್ದಾರಿ ಪಡೆದಿರುವ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ. ಉತ್ತರಪ್ರಭJuly 19, 2020
ಮುಖ್ಯಸುದ್ದಿ ರಾಷ್ಟ್ರ 150ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ನೆರವು ನೀಡಿದ್ದೇವೆ: ಪ್ರಧಾನಿ ಮೋದಿ ವಿಶ್ವದ ಜನಸಂಖ್ಯೆಯಲ್ಲಿ ಆರನೆ ಒಂದರಷ್ಟನ್ನು ಭಾರತ ಹೊಂದಿದೆ. ನಮ್ಮ ಜವಾಬ್ದಾರಿಯ ಅರಿವು ನಮಗಿದೆ ಎಂದು ಪದ್ರಧಾನಿ… ಉತ್ತರಪ್ರಭJuly 17, 2020
ರಾಷ್ಟ್ರ 12ನೆ ತರಗತಿಯಲ್ಲಿ ಕೆಮಿಸ್ಟ್ರಿಯಲ್ಲಿ 24 ಅಂಕ: ತನ್ನ ಅಂಕಪಟ್ಟಿ ಸಮೇತ ಟ್ವೀಟ್ ಮಾಡಿದ ಐಎಎಸ್ ಅಧಿಕಾರಿ ಅಂಕಗಳೇ ಎಲ್ಲವನ್ನೂ ನಿರ್ಧರಿಸುವುದಿಲ್ಲ ಎಂದು ಐಎಎಸ್ ಅಧಿಕಾರಿ ಮಾಡಿದ ಟ್ವೀಟ್ನಿಂದ ಸಾವಿರಾರು ಫೇಲಾದ ವಿದ್ಯಾರ್ಥಿಗಳ ಆತ್ಮಸ್ಥೈರ್ಯ… ಉತ್ತರಪ್ರಭJuly 17, 2020
ಮುಖ್ಯಸುದ್ದಿ ರಾಷ್ಟ್ರ ‘ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಶ್ರೀರಾಮ ಭಾರತೀಯನಲ್ಲ, ನೇಪಾಳಿ’ : ನೇಪಾಳ ಪ್ರಧಾನಿ ಕಿಡಿ ‘ನಿಜವಾದ ಅಯೋಧ್ಯೆ ಇರುವುದು ಭಾರತದಲ್ಲಲ್ಲ ನೇಪಾಳದಲ್ಲಿ. ದೇವರು ರಾಮ ಭಾರತೀಯನಲ್ಲ, ನೇಪಾಳಿ’ ಎಂದು ನೇಪಾಳ ಪ್ರಧಾನಿ ಪ್ರತಿಪಾದಿಸಿದ್ದಾರೆ. ಉತ್ತರಪ್ರಭJuly 14, 2020
ಅಂತರಾಷ್ಟ್ರೀಯ ರಾಷ್ಟ್ರ ರಷ್ಯಾ ಲಸಿಕೆ ಹೊರಬರಲು ಸಾಕಷ್ಟು ಸಮಯ ಬೇಕು ಮಾಸ್ಕೋದ ಸೆಚೆನೆವ್ ವಿವಿಯ ಪ್ರಕಟಣೆ ಆಧರಿಸಿ ಬಂದಿರುವ ವರದಿಗಳ ಪ್ರಕಾರ, ವಿಶ್ವದ ಮೊದಲ ಕೋರೊನಾ ಲಸಿಕೆ… ಉತ್ತರಪ್ರಭJuly 13, 2020
ಉತ್ತರ ವಿಶೇಷ ಭಾರತದ ಏಕೈಕ ‘ಬಂಗಾರದ ಹುಲಿ’ ನೋಡಿದ್ದೀರಾ?: ಚಿನ್ನದ ಮೈಬಣ್ಣ, ಕೆಂಪು-ಕಂದು ಪಟ್ಟಿಗಳ ಸುಂದರಿ! ಇದು ಅಪರೂಪದ ಹುಲಿ. ದೇಶದಲ್ಲಿ ಈಗ ಒಂದೇ ಒಂದು ಉಳಿದಿದೆ. ಅಸ್ಸಾಮಿನ ಅರಣ್ಯದಲ್ಲಿ ಖ್ಯಾತ ವನ್ಯಜೀವಿ ಫೋಟೊಗ್ರಾಫರ್ ಒಬ್ಬರು ಸೆರೆ ಹಿಡಿದ ಚಿತ್ರಗಳಿವು. ಉತ್ತರಪ್ರಭJuly 12, 2020
ವಾಣಿಜ್ಯ ಆರ್ಥಿಕತೆ ಸಹಜ ಸ್ಥಿತಿಗೆ ಬರುವ ಲಕ್ಷಣ ಕಾಣಿಸುತ್ತಿವೆ: RBI ಗವರ್ನರ್ ಶಶಿಕಾಂತ್ ದಾಸ್ ಆರ್.ಬಿ.ಐ ಬೆಳವಣಿಗೆ ಮತ್ತು ಹಣಕಾಸು ಸ್ಥಿರತೆಗೆ ಆದ್ಯತೆ ನೀಡಿದೆ. ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಹಣಕಾಸು ವ್ಯವಸ್ಥೆ… ಉತ್ತರಪ್ರಭJuly 11, 2020
ಮುಖ್ಯಸುದ್ದಿ ರಾಷ್ಟ್ರ ಕೋರೊನಾ: 30-40 ವಯಸ್ಸಿನವರ ಸಾವಿನ ಪ್ರಮಾಣ ನವದೆಹಲಿ: 45ಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಅದರಲ್ಲೂ 60 ದಾಟಿದವರಿಗೆ ಕೋರೊನಾ ಸೋಂಕು ತಗುಲಿದರೆ ಮರಣ ಹೊಂದುವ… ಉತ್ತರಪ್ರಭJuly 10, 2020
ಅಂತರಾಷ್ಟ್ರೀಯ ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ದೇಶದಲ್ಲಿ 7.20 ಲಕ್ಷ ಪಾಸಿಟಿವ್! : 20 ಸಾವಿರ ದಾಟಿದ ಸಾವಿನ ಸಂಖ್ಯೆ ನವದೆಹಲಿ: ಕಳೆದ 24 ತಾಸುಗಳಲ್ಲಿ (ಸೋಮವಾರ ಮಧ್ಯಾಹ್ನ 12ರಿಂದ) ಮಧ್ಯಾಹ್ನ 12ಗಂಟೆಯೊಳಗೆ 22,252 ಹೊಸ ಪಾಸಿಟಿವ್… ಉತ್ತರಪ್ರಭJuly 7, 2020
ಅಂತರಾಷ್ಟ್ರೀಯ ಮುಖ್ಯಸುದ್ದಿ ರಾಷ್ಟ್ರ ಕೊರೋನಾ ನಂತರ ಚೀನಾದಲ್ಲೀಗ ಬ್ಯುಬೊನಿಕ್ ಪ್ಲೇಗ್! ನವದೆಹಲಿ: ಕೊರೊನಾದಿಂದ ಹೆಚ್ಚು ಬಾಧಿತ ನಂಬರ್ 1 ದೇಶ ಎನಿಸಿದ್ದ ಚೀನಾ ನಂತರದಲ್ಲಿ ಸಾಕಷ್ಟು ಚೇತರಿಸಿಕೊಂಡು… ಉತ್ತರಪ್ರಭJuly 6, 2020
ಅಂತರಾಷ್ಟ್ರೀಯ ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ದೇಶದಲ್ಲಿ 131 ಕೋಟಿ ಜನಸಂಖ್ಯೆಯಲ್ಲಿ 1 ಕೋಟಿ ಕೊರೋನಾ ಟೆಸ್ಟ್! ನವದೆಹಲಿ: ಒಂದೇ ದಿನ ದೇಶದಲ್ಲಿ 24,248 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ, ಮಹಾಮಾರಿಗೆ 425 ಜನರು… ಉತ್ತರಪ್ರಭJuly 6, 2020