ಅವಮಾನದ ಪ್ರತಿಕಾರಕ್ಕಾಗಿ ಒಬ್ಬ ನಾಯಕ ಉದಯಿಸಿದ

ಈ ಅವಮಾನ ಎಂಬ ಮಾನಸಿಕ ಕ್ರಿಯೆ ಮಾನವನ ಜಗತ್ತಿನಲ್ಲಿ ಅದೆಷ್ಟು ಇತಿಹಾಸ ಸೃಷ್ಟಿಸಿದೆ. ಅದೊಂದು ಅವಮಾನದಿಂದಲೆ ಮಹಾಭಾರತ ಸೃಷ್ಟಿಯಾಯಿತು. ಚಾಣಕ್ಯನಿಗೆ ಆದ ಅವಮಾನವೆ ಮೌರ್ಯ ಸಾಮ್ರಾಜ್ಯ ಸೃಷ್ಟಿಯಾಗಲು ಕಾರಣವಾಯಿತು. ಇಂತಹ ಅವಮಾನಗಳೆ ಹೊಸ ಇತಿಹಾಸ ಸೃಷ್ಟಿಯಾಗಲು ಕಾರಣವಾಗುತ್ತವೆ. ಈ ಅವಮಾನವೆ ಆಂಧ್ರಪ್ರದೇಶದ ಈಗಿನ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿಗೆ ಇತಿಹಾಸ ಸೃಷ್ಟಿಸಲು ಕಾರಣವೂ ಆಯಿತು.