Browsing Tag
kannada news
49 posts
ಒತ್ತಡ ನಿವಾರಣೆಗೆ ಸಂಗೀತ
ಮಾನವ ಸಂಘ ಜೀವಿ ಸಮಾಜದಲ್ಲಿದ್ದುಕೊಂಡು ಹೊಂದಿಕೊAಡು ಜೀವನ ಸಾಗಿಸುತ್ತಿದ್ದಾನೆ. ಈ ಜೀವನ ಸಾಗಿಸುವುದಕ್ಕಾಗಿ ದಿನಂಪ್ರತಿ ದೇಹ ಮತ್ತು ಬುದ್ಧಿಯನ್ನು ದಂಡಿಸಿ ದುಡಿಯುತ್ತಲೇ ಇದ್ದಾನೆ. ಈ ದಣಿದ ದೇಹ ಮತ್ತು ಬುದ್ಧಿಗೆ ವಿಶ್ರಾಂತಿ ನೀಡಲು ಅವನು ಮೊರೆ ಹೋಗುವುದು ಮನರಂಜನೆಯನ್ನು.
ಈ ಮನರಂಜನೆಗಳಲ್ಲಿ ಸಂಗೀತವು ಒಂದು. ಸಂಗೀತವು ಪ್ರತಿ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವೆAದರೆ ತಪ್ಪಾಗಲಾರದು. ಜನನದಿಂದ ಮರಣದವರೆಗು ಸಂಗೀತ ಮಾನವನೊಂದಿಗೆ ಅವಿನಾಭಾವ ಸಂಬAಧ ಹೊಂದಿದೆ. ಮಗು ಗರ್ಭದಲ್ಲಿರುವಾಗಲೇ ಅದು ಸಂಗೀತದೊAದಿಗೆ ಸಂಬAಧ ಹೊಂದುತ್ತದೆ. ಮುಂದೆ ಅದು ಮಣ್ಣಲ್ಲಿ ಮಣ್ಣಾಗುವವರೆಗು ಸಾಗುತ್ತದೆ.
ಪರಿಸರ ಸ್ನೇಹಿ ರೈಲ್ವೆ ವ್ಯವಸ್ಥೆಯಾಗಿ ಮಾರ್ಪಾಡಲು ಭಾರತೀಯ ರೈಲ್ವೆಯ ಸಿದ್ಧತೆ
ಪರಿಸರ ಮತ್ತು ಪ್ರಯಾಣಿಕ ಸ್ನೇಹಿ, ಕಡಿಮೆ ವೆಚ್ಚದಾಯಕದಂತಹ ಹಲವು ಉಪ ಕ್ರಮಗಳಾದ ಬೃಹತ್ ವಿದ್ಯುದೀಕರಣ, ನೀರು ಮತ್ತು ಕಾಗದ ಸಂರಕ್ಷಣೆಯಿಂದ ಹಿಡಿದು ರೈಲ್ವೆ ಹಳಿಗಳಲ್ಲಿ ಪ್ರಾಣಿಗಳು ಗಾಯಗೊಳ್ಳದಂತೆ ಉಳಿಸುವ ಯೋಜನೆಗಳ ಮೂಲಕ ಹಲವು ಪ್ರಮುಖ ಕ್ರಮಗಳು ಪರಿಸರ ಸ್ನೇಹಿ ಕ್ರಮಗಳನ್ನು ಭಾರತೀಯ ರೈಲ್ವೆ ಕೈಗೊಳ್ಳುತ್ತಿದೆ.