ಗದಗ ರಾಜ್ಯ ಕರವೇ ಗ್ರಾಮ ಘಟಕದ ಪದಾಧಿಕಾರಿಗಳ ಆಯ್ಕೆ ತಾಲೂಕಿನ ಸಾಸರವಾಡ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ಪದಾಧಿಕಾರಿಗಳನ್ನು ತಾಲೂಕಾಧ್ಯಕ್ಷ ಬಸವರಾಜ ವಡವಿ ಅವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು. ಉತ್ತರಪ್ರಭMarch 13, 2021
ರಾಜ್ಯ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮಫಲಕಕ್ಕೆ ಕಪ್ಪು ಮಸಿ : ಮಹರಾಷ್ಟ್ರದಲ್ಲಿ ಕನ್ನಡ ಭಾಷೆ ನಾಮಫಲಕಕ್ಕೆ ಮಸಿ ಬಳೆದು ಅವಮಾನ ಮಾಡಿದ್ದು ವಿರೋಧಿಸಿ ಕರವೇ (ಶಿವರೇಗೌಡ ಬಣ) ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮ ಫಲಕಕ್ಕೆ ಮಸಿ ಬಳೆದು ವಿರೋಧ ವ್ಯಕ್ತಪಡಿಸಿದರು. ಉತ್ತರಪ್ರಭMarch 12, 2021