Browsing Tag
Karnataka. Gadag
5 posts
ಪಿವರ್ಸ್ ಹಾಕದೆ ಕಾಮಗಾರಿ ಪೂರ್ಣ: ಲಕ್ಷ್ಮೇಶ್ವರದಲ್ಲಿ ಅಂಬೇಡ್ಕರ್ ನಗರ ಕಾಮಗಾರಿ ಮುಗಿದು ಐದು ತಿಂಗಳಾತು
ಕಾಂಕ್ರೀಟ್ ರಸ್ತೆ ಇಲ್ಲದೇ ಸಂಚಾರಕ್ಕೆ ಸಂಚಾಕಾರ ಬಂದಿದೆ ಎಂದು ಪಟ್ಟಣದ ಜನರು ಪಟ್ಟು ಹಿಡಿದ ಪರಿಣಾಮ ಕಾಂಕ್ರೀಟ್ ರಸ್ತೆಯೇನೋ ನಿರ್ಮಾಣ ಮಾಡಿದರು. ಆದರೆ ಕಾಮಗಾರಿ ಕಾಟಾಚಾರಕ್ಕೆ ಮಾಡಿದರಾ ಎನ್ನುವ ಪ್ರಶ್ನೆ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಉದ್ಭವವಾಗಿದೆ.
‘ಶಾಲೆ ಯಾವಾಗ ಆರಂಭಿಸೋಣ? ಪಾಲಕರ ಅಭಿಪ್ರಾಯ ಕೇಳಿ’: ರಾಜ್ಯಗಳಿಗೆ ಕೇಂದ್ರದ ತರಾತುರಿಯ ಸಂದೇಶ!
ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವಿಭಾಗವು ಎಲ್ಲ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಿಗೆ ತರಾತುರಿಯಲ್ಲಿ ಒಂದು ಪತ್ರ ಕಳಿಸಿ, 3 ದಿನದಲ್ಲಿ ವಿದ್ಯಾರ್ಥಿಗಳ ಪಾಲಕರ ಅಭಿಪ್ರಾಯ ಸಂಗ್ರಹಿಸಿ, ಶಾಲೆ ಯಾವಾಗ ಆರಂಭಿಸಬೇಕು ಎಂದು ಸಲಹೆ ಪಡೆಯಿರಿ ಎಂದು ತಿಳಿಸಿದೆ. ಅಗಸ್ಟ್, ಸೆಪ್ಟೆಂಬರ್ ಅಥವಾ ಅಕ್ಟೋಬರ್ –ಯಾವ ತಿಂಗಳಲ್ಲಿ ಶಾಲೆ ಮರು ಆರಂಭವಾದರೆ ಒಳ್ಳೆಯದು ಎಂದು ಪಾಲಕರಿಂದ ತಿಳಿದುಕೊಂಡು, ಸರ್ಕಾರದ ಅಭಿಪ್ರಾಯ ರೂಪಿಸಿ ಕೂಡಲೇ ಕೇಂದ್ರಕ್ಕೆ ಕಳಿಸಿಕೊಡಿ ಎಂದು ತಿಳಿಸಿದೆ.