ಈಗಿನ ಸುದ್ದಿ ಎಲ್ಲೆಲ್ಲಿ? ಏನೇನು ಕ್ರೈಂ ಗದಗ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..! ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ… ಉತ್ತರಪ್ರಭNovember 6, 2022
ಗದಗ ರಾಜ್ಯ ಶಿಘ್ರವೇ ನೇಕಾರರಿಗೆ ಸಹಾಯಧನ ನೀಡಿ ನೇಕಾರರಿಗೆ ಸಹಾಯಧನ ನೀಡಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವ ಬಂಧು ವಿದ್ಯುತ್ ಮಗ್ಗಗಳ ನೇಕಾರರ ಸಂಘದ ಕಾರ್ಯಕರ್ತು ಪ್ರತಿಭಟನೆ ನಡೆಸಿದರು. ಉಪ ನಿರ್ದೇಶಕರ ಕಚೇರಿ ಎದುರು ಸರ್ಕಾರದ ವಿರುದ್ಧ ಪ್ರತಿಭಟಿಸಿ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಉತ್ತರಪ್ರಭJanuary 28, 2021