ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿ: ನಮ್ಮೂರ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಆರ್ಥಿಕ ಸಹಾಯದಿಂದ ಸ್ಥಳಿಯ ಪಪಂ ಹಾಗೂ ಶ್ರೀ ಬಾಲಲೀಲಾ ಮಹಾಂತ ಶಿವಯೋಗಿ ಕೆರೆ ಅಭಿವೃದ್ದಿ ಸಮಿತಿ ಸಹಭಾಗಿತ್ವದಲ್ಲಿ ಪಟ್ಟಣಶೆಟ್ಟಿ ಕೆರೆ ಆವರಣದಲ್ಲಿ 246ನೇ ನಮ್ಮೂರ ಕೆರೆ ಹೂಳೆತ್ತುವ ಕಾರ್ಯಕ್ರಮವನ್ನ ಗ್ರಾಮಾಭಿವೃದ್ದಿ ಯೋಜನೆಯ ಹೈದರಬಾದ ಕರ್ನಾಟಕದ ಪ್ರಾದೇಶಿಕ ನಿರ್ದೇಶಕ ಪುರುಷೋತ್ತಮ್ ಅವರು ಚಾಲನೆ ನೀಡಿದರು.

ಮಜ್ಜೂರು ಕೆರೆಗೆ ತಹಶೀಲ್ದಾರ ಭೇಟಿ

ಕಳೆದ ನಾಲ್ಕೈದು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಮಜ್ಜೂರು ಗ್ರಾಮದ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾದ ಹೊಲಗಳಿಗೆ ತಹಶೀಲ್ದಾರ ಭೇಟಿ ನೀಡಿದರು. ಳೀಯ ರೈತರ ಮನವಿಗೆ ಸ್ಪಂದಿಸಿ ಮಂಗಳವಾರ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿದರು. ಕೆರೆ ಕೊಡಿ ಬಿದ್ದು ಕೆರೆಯ ಸುತ್ತಮುತ್ತಿಲಿನ ಬಹುತೇಕ ಜಮೀನುಗಳಿಗೆ ನೀರು ರಭಸವಾಗಿ ನುಗ್ಗಿದ್ದರಿಂದ