ರಾಜ್ಯ ಲಾಕ್ಡೌನ್ ನಿರ್ಬಂಧಗಳಲ್ಲಿ ಬದಲಾವಣೆ : 19 ಜಿಲ್ಲೆಗಳಲ್ಲಿ ಸೆಮಿ ಲಾಕ್ಡೌನ್ ಜಾರಿ ರಾಜ್ಯದ ಕೆಲ ಭಾಗಗಳಲ್ಲಿ ಕೋವಿಡ್-19 ಸೋಂಕು ಪ್ರಸರಣ ಇಳಿಕೆಯಾಗುತ್ತಿದ್ದು, ಜೂ.10 ರಂದು ಸಿಎಂ ಯಡಿಯೂರಪ್ಪ ಲಾಕ್ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದ್ದಾರೆ. ಉತ್ತರಪ್ರಭJune 10, 2021
ರಾಷ್ಟ್ರ ಮಗಳ ಮದುವೆಗೆ ಕೂಡಿಟ್ಟ ಹಣ ಆಕ್ಸಿಜನ್ ಖರಿದಿಗೆ ದೇಣಿಗೆ ನೀಡಿದ ರೈತ ಕೊರೋನಾ ಲಾಕ್ ಡೌನ್ ಸಮಯದಲ್ಲಿ ಎಲ್ಲರೂ ಕೈಚೆಲ್ಲಿ ಕೂತಿರುವಾಗ, ಇಲ್ಲೊಬ್ಬ ರೈತ ತನ್ನ ಮಗಳ ಮದುವೆಗಾಗಿ ಕೂಡಿಟ್ಟಿರುವ ಹಣವನ್ನು ಆಕ್ಸಿಜನ ಖರೀದಿ ಮಾಡಲು ದೇಣಿಗೆ ನೀಡಿದ್ದಾನೆ. ಉತ್ತರಪ್ರಭApril 28, 2021
ರಾಜ್ಯ ಮಾಸ್ಕ-ಸಾಮಾಜಿಕ ಅಂತರಕಡ್ಡಾಯ : ಪಾಲಿಸದಿದ್ದರೆ ದಂಡ ಇಂದಿನಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್ಯಾಲಿಗೆ ಅವಕಾಶವಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಿಯಮ ಪಾಲಿಸದಿದ್ದರೇ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಉತ್ತರಪ್ರಭMarch 30, 2021