ಮಹದಾಯಿ ವಿಚಾರ: 4 ವಾರಗಳಲ್ಲಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಆದೇಶ!

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಗೋವಾ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಮಹದಾಯಿ ವಿಚಾರ : ಮತ್ತೆ ಗೋವಾ ಕ್ಯಾತೆ ಮಹಾದಾಯಿ ಯೋಜನೆಗೆ ಸರ್ಕಾರದ ವಿಳಂಭ ಧೋರಣೆಗೆ ಆಕ್ರೋಶ

ಮಹಾದಾಯಿ ವಿಚಾರದಲ್ಲಿ ಮತ್ತೆ ಗೋವಾ ಕ್ಯಾತೆ ತೆಗೆದಿದೆ. ಇದರಿಂದಾಗಿ ಮಹದಾಯಿ ಹೋರಾಟದ ನಾಡಲ್ಲಿ ಮತ್ತೆ ಹೋರಾಟಗಾರರು ಗೋವಾ ನಡೆಗೆ ಆಕ್ರೊಶ ವ್ಯಕ್ತಪಡಿಸಿದ್ದಾರೆ.