ರಾಷ್ಟ್ರ 80 ವರ್ಷದ ವೃದ್ಧಗ 80 ಕೋಟಿ ಕರೆಂಟ್ ಬಿಲ್ ಬಂದೈತಿ! ಮನ್ಯಾಕ್ ಕಾಡೋ ಮಕ್ಕಳ್ ಕೈಯಾಗ್ ರೂಪಾಯಿ, ಎರಡ ರೂಪಾಯಿ ಕೊಡಾಕ ನಾವು ಹಿಂದ್-ಮುಂದ್ ನೋಡತಿವಿ. ಅಂಥಾದ್ರಾಗ ಏಕಾಎಕಿ ತಿಂಗಳಿಗೊಮ್ಮೆ ಕಟ್ಟೋ ಬಿಲ್ ಕೋಟಿಗಟ್ಟಲೇ ಬಂದ್ರ ಬಿಲ್ ನೋಡಿದವ್ರ ಸ್ಥಿತಿ ಹ್ಯಾಂಗಾಗಿರಬಾರ್ದು. ಉತ್ತರಪ್ರಭFebruary 25, 2021
ರಾಷ್ಟ್ರ ರಾಜ್ಯಕ್ಕೆ ಬರುವ ಯಾತ್ರಿಗಳಿಗೆ ಮಾರ್ಗಸೂಚಿ ಜಾರಿ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ, ಈ ರಾಜ್ಯಗಳಿಂದ ಬರುವ ಜನರು ನೆಗೆಟಿವ್ ಆರ್ಟಿ-ಪಿಸಿಆರ್ ಪ್ರಮಾಣಪತ್ರವನ್ನು ಕರ್ನಾಟಕ ಕಡ್ಡಾಯಗೊಳಿಸಿದೆ. ಉತ್ತರಪ್ರಭFebruary 21, 2021