ಗದಗ ರಾಜ್ಯ ನಾಳೆಯಿಂದ ನೀಲಗುಂದ ಗ್ರಾಮದಲ್ಲಿ ಮಹಾಶಿವರಾತ್ರಿ ಉತ್ಸವ ಐತಿಹಾಸಿಕ, ಆಧ್ಯಾತ್ಮ ನೆಲೆಬೀಡು ನೀಲಗುಂದ ಗ್ರಾಮದ ಗುದ್ನೇಶ್ವರಮಠದ ದಿವ್ಯ ಚೇತನ ಟ್ರಸ್ಟ್ನಿಂದ ಮಾ.9 ರಿಂದ 11 ವರಗೆ ಮಹಾಶಿವರಾತ್ರಿ ಉತ್ಸವ ಹಮ್ಮಿಕೊಂಡಿದ್ದು, ಮೂರು ದಿನಗಳ ಕಾಲ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಗುದ್ನೇಶ್ವರ ಮಠದ ಪ್ರಭುಲಿಂಗ ದೇವರು ಹೇಳಿದರು. ಉತ್ತರಪ್ರಭMarch 7, 2021