ರಾಜ್ಯ ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ – ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಏನು? ಮಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ವಿಷಯವಾಗಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿದ್ದಾರೆ. ಉತ್ತರಪ್ರಭNovember 5, 2020
ರಾಜಕೀಯ ರಾಜ್ಯ ಸಿದ್ದರಾಮಯ್ಯ, ಗುಂಡೂರಾವ್ ವಿರುದ್ಧ ಗುಡುಗಿದ ನಳೀನ್ ಕುಮಾರ್! ಮಂಗಳೂರು : ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರ ಪಾಡು ನಾಯಿಪಾಡಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಉತ್ತರಪ್ರಭNovember 1, 2020
ಗ್ಲಾಮರ್ ಲೋಕ ಮುಖ್ಯಸುದ್ದಿ ಡ್ರಗ್ಸ್ ಮಾಫಿಯಾ – ವಿಚಾರಣೆಗೆ ಹಾಜರಾದ ನಿರೂಪಕಿ ಅನುಶ್ರೀ! ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಹಾಗೂ ಕಿರುತೆರೆ ನಟಿ ಅನುಶ್ರೀ ಅವರು ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಉತ್ತರಪ್ರಭSeptember 26, 2020
ಗ್ಲಾಮರ್ ಲೋಕ ಮುಖ್ಯಸುದ್ದಿ ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಫುಲ್ ಗರಂ ಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಅಧಿಕಾರಿಗಳು ಗರಂ ಆಗಿದ್ದಾರೆ. ಉತ್ತರಪ್ರಭSeptember 26, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದಂತೆ ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯುತ್ತಿದ್ದಾರೆ : ಕಟೀಲ್ ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ. ಉತ್ತರಪ್ರಭMay 7, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ವಿಡಿಯೋ ಹಡಗಿಗೆ ದೀಪಾಲಂಕಾರ: ಕೋವಿಡ್19 ವಾರಿಯರ್ಸ್ಗೆ ಗೌರವ ಹಡಗುಗಳನ್ನು ದೀಪಗಳಿಂದ ಅಲಂಕರಿಸುವ ಮೂಲಕ ಕೊರೋನಾ ವಾರಿಯರ್ಸ್ ಗೆ ವಿಶಿಷ್ಟ ರೀತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಉತ್ತರಪ್ರಭMay 4, 2020