ಅಮ್ಮನ ಮೃತದೇಹದ ಎದುರಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪುತ್ರ

ತೆಲಂಗಾಣ: ವಿಧಿ ಎಂಥ ಕ್ರೂರಿ ಅಲ್ಲವೇ..? ಯಾರ ಬಾಳಲ್ಲಿ ಹೇಗೆಲ್ಲಾ ಆಟ ಆಡುತ್ತೋ ಗೊತ್ತೇ ಆಗುವುದಿಲ್ಲ. ಅದರಲ್ಲೂ ಕೊರೊನಾದ ಈ ದಿನಗಳಲ್ಲಿ ಇಂದು ಮಾತಾಡಿದವರು ನಾಳೆ ಇಲ್ಲವಾಗುತ್ತಿದ್ದಾರೆ. ಈಗ ಮಾತಾಡಿದವರು ಆ ಕ್ಷಣಕ್ಕೆ ಇಲ್ಲವಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಯುವಕನೋರ್ವ ತಾಯಿಯ ಮೃತದೇಹದ ದುರಿಗೆ ದಾಂಪತ್ಯಕ್ಕೆ ಕಾಲಿಟ್ಟು ಸಪ್ತಪದಿ ತುಳಿದ ಘಟನೆ ನಡೆದಿದೆ. ಈ ಮನಕಲಕುವ ಘಟನೆ ಕಂಡ ಗ್ರಾಮಸ್ಥರು ದೂರದಿಂದಲೇ ಕಣ್ಣೀರಿಟ್ಟಿದ್ದಾರೆ.

ಬುಲೆಟ್ ಕೊಟ್ರ ತಾಳಿ ಕಟ್ತಿನಿ ಅಂತ ಪಟ್ಟು ಹಿಡಿದ ವರನಿಗೆ ಏನಾತು ನೋಡ್ರಿ.

ಉತ್ತರಪ್ರದೇಶ್: ಪ್ರತಿಯೊಬ್ಬ ಹೆಣ್ ಮಕ್ಕಳು ಮನ್ಯಾಗ್ ತಂದಿ-ತಾಯಿ ಸಾಲಾಸೂಲಾ ಮಾಡಿ ಮದ್ವಿ ಮಾಡಿ, ಅಳಿಯಾ ಕೇಳೋವಷ್ಟು ವರದಕ್ಷಿಣೆ ಕೊಟ್ಟು ಮಗಳನ್ ಗಂನ್ ಮನಿಗೆ ಕಳಿಸಬೇಕು ಅನ್ನೋವಷ್ಟರಲ್ಲಿ ಹೈರಾಣಾಗಿ ಹೋಗುತ್ತ. ಷ್ ಅಪ್ಪಾ ಅಂತ ಮಗಳ್ ಮದ್ವಿ ಆದ್ರ ಸಾಕು ತಂದಿ-ತಾಯಿ ನಿಟ್ಟುಸಿರು ಬಿಡ್ತಾರಾ? ಆದರೆ ಇಲ್ಲೊಬ್ಬ ಹುಡುಗಿ ವರದಕ್ಷಣಿ ಅಂತ ನಂಗ್ ಬುಲೇಟ್ ಬೇಕಾಬೇಕು ಅಂತ ಪಟ್ಟು ಹಿಡಿದ ವರನಿಗೆ ತಕ್ಕ ಪಾಠಾ ಕಲಿಸ್ಯಾಳ.