ಯಾರಿಗೂ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಹಬ್ಬದ ನೆಪದಲ್ಲಿ, ಸಾವರ್ಜನಿಕ ಸ್ಥಳಗಳಲ್ಲಿ ಅಶ್ಲೀಲ ಬರಹಗಳನ್ನು ಬರೆಯುವುದು, ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಎರೆಚುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದರೆ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು.
‘ಅಗಸ್ಟ್ 3 ಅಥವಾ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಾಗಿಸುವುದು. ಪ್ರಧಾನಮಂತ್ರಿಯೇ ಇದನ್ನು ಮಾಡಬೇಕೆಂದು ಟ್ರಸ್ಟ್ ಅಭಿಲಾಷೆಯಾಗಿದ್ದು, ಅವರಿಗೆ ಆಹ್ವಾನ ನೀಡಿದ್ದೇವೆ ಎಂದು ನಿರ್ಮಾಣದ ಜವಾಬ್ದಾರಿ ಪಡೆದಿರುವ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ ಸಭೆಯಲ್ಲಿ ನೀಡಿದ ಸೂಚನೆಗಳು
ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲೆಗಳ ವಿವಿಧ ಅಧಿಕಾರಿಗಳು, ಎಸ್ ಪಿಗಳ ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ಚರ್ಚಿಸಿದ ಮೋದಿ – ಯಾವೆಲ್ಲ ಚರ್ಚೆಗಳಾದವು?
ಕಂಟೈನ್ ಮೆಂಟ್ ತಂತ್ರ ಬಲಪಡಿಸುವ ಕುರಿತು ಮತ್ತು ಆರ್ಥಿಕ ಚಟುವಚಿಕೆ ಆರಂಭಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು.