ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…

ಪಿಯುಸಿ2: ಗದಗ ಜಿಲ್ಲಾ ಮಟ್ಟದ ರ‌್ಯಾಂಕ್ ವಿವರ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 9532 ವಿದ್ಯಾರ್ಥಿಗಳು ಹಾಜರಾಗಿದ್ದು ಆ ಪೈಕಿ 6005 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಳೆದ ವರ್ಷ ಜಿಲ್ಲೆಯ ಪರೀಕ್ಷಾ ಫಲಿತಾಂಶ ಶೇ. 57.76 ರಷ್ಟಾಗಿ ಜಿಲ್ಲೆಯು 26 ನೇ ಸ್ಥಾನ ಪಡೆದುಕೊಂಡಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯು ಶೇ. 63 ರಷ್ಟು ಫಲಿತಾಂಶ ಪಡೆಯುವ ಮೂಲಕ 22 ನೇ ಸ್ಥಾನ ಪಡೆದುಕೊಂಡಿದೆ.

ಬಿಎಂಟಿಸಿ ಪಾಸ್ ದರ ಇಳಿಕೆ: ಇನ್ಮುಂದೆ ಟಿಕೇಟ್ ಬದಲಾಗಿ ಪಾಸ್, ಯಾವುದಕ್ಕೆ ಎಷ್ಟು?

ಕೊನೆಗೂ ಪ್ರಯಾಣಿಕರ ಮನವಿಗೆ ಸ್ಪಂದಿಸಿದ ಬಿಎಂಟಿಸಿ ಪಾಸ್ ದರವನ್ನು ಇಳಿಕೆಗೆ ಮುಂದಾಗಿದೆ. ನಾಳೆಯಿಂದಲೇ ಹೊಸ ದರ ಅನ್ವಯವಾಗಲಿದೆ. ಹೀಗಾಗಿ ನಿತ್ಯ ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಗಳನ್ನೆ ನೆಚ್ಚಿಕೊಂಡಿದ್ದ ಲಕ್ಷಾಂತರ ಜನರಿಗೆ ಇಂದು ಬಿಎಂಟಿಸಿ ಸಿಹಿ ಸುದ್ದಿ ನಿಡಿದೆ.