ಬಸವ ವಸತಿ ಯೋಜನೆ ಮನೆ ಮಂಜೂರು: ಪಿಡಿಒ ತಿಮ್ಮಣ್ಣ ಭೋವಿ

ವರದಿ: ವಿಠಲ ಕೆಳೂತ್ ಮಸ್ಕಿ: ಬಸವ ವಸತಿ ಯೋಜನೆ‌ ಹಾಗೂ ಡಾ.‌ಬಿ.ಆರ್ ಅಂಬೇಡ್ಕರ್ ಯೋಜನೆಯಡಿಯಲ್ಲಿ 30…

ಲಾಕ್ ಡೌನ್ ಮದ್ಯೆಯೂ ಅಕ್ರಮ ಮದ್ಯ ಮಾರಾಟ ಮಹಿಳೆಯರ ಆಕ್ರೋಶ

ದಗ: ಲಾಕ್ ಡೌನ್ ನಡುವೆ ಅಕ್ರಮ ಮದ್ಯ ಮಾರಾಟ ವಿರೋಧಿಸಿ ಮಹಿಳೆಯ ಪ್ರತಿಭಟನೆ ನಡೆಸಿರುವಂತಹ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕಂದಪೂರ ಗ್ರಾಮದಲ್ಲಿ ನಡೆದಿದೆ. ಕಂದಪೂರ ಗ್ರಾಮದಲ್ಲಿ ಹಲವು ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಕಂಡು ಮಹಿಳೆಯರು ಗ್ರಾಮ ಪಂಚಾಯತ ಎದುರು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕ ಬೇಕಿದ್ದ ಅಬಕಾರಿ ಇಲಾಖೆ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಬಕಾರಿ ಹಾಗೂ ಪೋಲಿಸ್ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮ ಪಂಚಾಯ್ತಿ ಚುನಾವಣೆ: ಶಿರಹಟ್ಟಿ ತಾಲೂಕಿನ ಮೀಸಲಾತಿಯ ವಿವರ

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದ್ದು, ಈ ಕುರಿತು ಕ್ಷೇತ್ರವಾರು ಮೀಸಲಾತಿಯನ್ನು ಪ್ರಕಟಿಸಿದೆ. ಇಂದು ಶಿರಹಟ್ಟಿ ತಾಲೂಕಿನ ಗ್ರಾಮ ಪಂಚಾಯತಿಗಳ

ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೆ ಸಿಗಲಿದೆ ಜನನ-ಮರಣ ಪ್ರಮಾಣ ಪತ್ರ

ರಾಷ್ಟ್ರೀಯ ಜನನ-ಮರಣ ಕಾಯ್ದೆ 1967ರ ಅಧ್ಯಾಯ 5ರ ಪ್ರಕರಣ 27 ರ ಅಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಜನನ ಮತ್ತು ಮರಣ ಪತ್ರಗಳ ವಿತರಣಾಧಿಕಾರಿ ಎಂದು ರಾಜ್ಯಪಾಲರ ಆದೇಶದ ಪ್ರಕಾರ ನೇಮಕ ಮಾಡಿ, ಸರ್ಕಾರದ ಅಧೀನ ಕಾರ್ಯದರ್ಶಿ (ಜಿಪಂ) (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಆದೇಶ ಹೊರಡಿಸಿದ್ದಾರೆ.

ಕಾನೂನು ಲೆಕ್ಕಕ್ಕಿಲ್ಲ ಲಕ್ಕುಂಡಿ ಗ್ರಾಮ ಪಂಚಾಯತಿಗೆ..?: ಜನರ ಆರೋಗ್ಯ ಒತ್ತೆ ಇಡಲು ಹೊರಟಿತ್ತಾ ಗ್ರಾಪಂ..!

ಗದಗ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿರಬೇಕಿದ್ದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಗ್ರಾಮವನ್ನೆ ಮಾರಾಟ ಮಾಡಲು ಹಿಂಜರಿಯುವುದಿಲ್ಲ…