ನಿವೃತ್ತ ಪ್ರಾಚಾರ್ಯ ಡಿ.ಡಿ. ಕಡೇಮನಿ ನಿಧನ

ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರು ಮತ್ತು ನೆಲ್ಸನ್…

ಗದಗ ಜಿಲ್ಲೆಯಲ್ಲಿ ಎಸ್ಎಸ್ಎಸ್ಎಲ್ಸಿ ಫಲಿತಾಂಶ ಇಳಿಕೆಗೆ ಶಿಕ್ಷಕರ ಅಪೂರ್ಣತೆಯೆ ಕಾರಣವಂತೆ!

ಶಿರಹಟ್ಟಿ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವರ್ಷದಿಂದ ವರ್ಷಕ್ಕೆ ಇಳಿಕೆ ಕ್ರಮದಲ್ಲಿ ಸಾಗುತ್ತಿದ್ದು, ಇದಕ್ಕೆ ಶಿಕ್ಷಕರ ಅಪೂರ್ಣತೆಯೇ…

ಪಿಯುಸಿ2: ಗದಗ ಜಿಲ್ಲಾ ಮಟ್ಟದ ರ‌್ಯಾಂಕ್ ವಿವರ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 9532 ವಿದ್ಯಾರ್ಥಿಗಳು ಹಾಜರಾಗಿದ್ದು ಆ ಪೈಕಿ 6005 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಳೆದ ವರ್ಷ ಜಿಲ್ಲೆಯ ಪರೀಕ್ಷಾ ಫಲಿತಾಂಶ ಶೇ. 57.76 ರಷ್ಟಾಗಿ ಜಿಲ್ಲೆಯು 26 ನೇ ಸ್ಥಾನ ಪಡೆದುಕೊಂಡಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯು ಶೇ. 63 ರಷ್ಟು ಫಲಿತಾಂಶ ಪಡೆಯುವ ಮೂಲಕ 22 ನೇ ಸ್ಥಾನ ಪಡೆದುಕೊಂಡಿದೆ.

ಪಿಯುಸಿ ಸರ್ಕಾರಿ ಕಾಲೇಜುಗಳು ‘ಫೇಲ್’: ದೆಹಲಿ ಸರ್ಕಾರಿ ಶಾಲೆಗಳ ಮೇಲುಗೈ

ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡಿದರೆ ಏನಾಗಬಹುದು ಎಂಬುದನ್ನು

ಪಿಯುಸಿ: ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಅವಕಾಶ

ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳು ಓ.ಎಂ.ಆರ್ ಅರ್ಜಿಗಾಗಿ ಕಾಯದೆ ಫಲಿತಾಂಶ ಪಟ್ಟಿ ಆಧಾರದ ಮೇಲೆ ಅನುತ್ತೀರ್ಣ ವಿಷಯಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಈ ಕೆಳಗಿನಂತೆ ಶುಲ್ಕ ಭರಣಾ ಮಾಡಲು ತಿಳಿಸಲಾಗಿದೆ.

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಸುರೇಶ ಕುಮಾರ್

ನಿರೀಕ್ಷೆಗಿಂತ ಮೊದಲೇ ಪಿಯುಸಿ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ.

ಪಿಯುಸಿ ಫಲಿತಾಂಶ ದಿನಾಂಕ ತಿಳಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಇಂದು ಪಿಯುಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

ಎಸ್.ಎಸ್.ಎಲ್ಸಿ ಪರೀಕ್ಷೆ ಕುರಿತು ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು!

ಬೆಂಗಳೂರು: ರಾಜ್ಯದಲ್ಲಿ ಜೂನ್‌ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಬಗ್ಗೆ ವೇಳಾಪಟ್ಟಿ ಕೂಡ ಬಿಡುಗಡೆಯಾಗಿತ್ತು. ಈಗಾಗಲೇ…

ಇಂದು ದ್ವಿತಿಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳೆಷ್ಟು..?

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆದಿದೆ. 5,95,997…

ಪಿಯು ಪರೀಕ್ಷೆಗೆ ನಿಯಮವೇನು?

ಬೆಂಗಳೂರ: ಇದೆ ಜೂ.18 ರಂದು ನಡೆಯಲಿರುವ ಪಿಯು ಇಂಗ್ಲೀಷ್ ಪರೀಕ್ಷೆ‌ ನಡೆಯಲಿದೆ. ಪರೀಕ್ಷೆಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮ್ಮ ಊರು ಅಥವಾ ಸಮೀಪದ ಊರುಗಳಲ್ಲೆ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಅವಕಾಶ ನೀಡಿದೆ. ತಮ್ಮ ಹೆಸರು ಇರುವ ಆನ್ ಲೈನ್ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಆಯ್ಕೆ ಮಾಡಿಕೊಂಡ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಈ ಬಗ್ಗೆ ಇಂದು ರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದ್ದು ಜೂ.7 ರ ಒಳಗಾಗಿ ಹೊರರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹೊರಬೀಳಲಿದೆ.

ಎಸ್.ಎಸ್.ಎಲ್.ಸಿ-ಪಿಯುಸಿ ಪರೀಕ್ಷೆ ವೇಳಾಪಟ್ಟಿ: ಪಾಲಕ, ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ..

ರಾಜ್ಯದಲ್ಲಿ ಜೂನ್ 25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಗೂ ಜೂನ್ 18 ಕ್ಕೆ ಪಿಯುಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.