ಗೋವಾದ ಭಾಗಾ ಬಿಚ್ ನಲ್ಲಿ ಬಂಜಾರ ಸಮುದಾಯದಿಂದ ಪವರ್ ಸ್ಟಾರ್ ಜನ್ಮದಿನಾಚರಣೆ

ಉತ್ತರಪ್ರಭ ಗೋವಾ: ದಿ. ಪುನೀತ್ ರಾಜಕುಮಾರ್ ಅವರ ಜನ್ಮದಿನಾಚರಣೆಯನ್ನು ಗೋವಾ ರಾಜ್ಯದ ಕಲಂಗೊಟ್ ಹಾಗೂ ಭಾಗ…

ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವ ಸಂಬಂಧ ಆದಷ್ಟು…

ವೀರಪ್ಪನ್ ಪುತ್ರಿಯೀಗ ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆ

ಕುಖ್ಯಾತ ದಂತಚೋರ ವೀರಪ್ಪನ್ ಪುತ್ರಿ ವಿದ್ಯಾರಾಣಿಯನ್ನು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಫೆಬ್ರವರಿಯಲ್ಲಿ ವಿದ್ಯಾರಾಣಿ ಬಿಜೆಪಿಗೆ ಸೇರಿದ್ದರು. ಈ ಕುರಿತು ಮಾತನಾಡಿರುವ ವಿದ್ಯಾರಾಣಿ, ಸಾಮಾಜಿಕ ಕೆಲಸ ಮಾಡುವುದು ನನ್ನ ಗುರಿ. ಯಾವುದೇ ಒಂದು ಸಮುದಾಯದ ಜೊತೆಗೆ ಗುರುತಿಸಿಕೊಳ್ಳುವುದಿಲ್ಲ. ಮಾನವೀಯತೆಯೇ ಮುಖ್ಯ’ ಎಂದಿದ್ದಾರೆ.

ನನ್ನ ಹುಟ್ಟು ಹಬ್ಬದ ಸಂಭ್ರಮಕ್ಕಿಂತ ನಿಮ್ಮ ಆರೋಗ್ಯ ಮುಖ್ಯ!!

ಬೆಂಗಳೂರು : ಕೊರೊನಾ ಮಹಾಮಾರಿಯಿಂದಾಗಿ ಹಲವು ಸೆಲೆಬ್ರಿಟಿಗಳು ತಮ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿಲ್ಲ. ಅಲ್ಲದೇ,…