ರಾಜ್ಯ ಕಳ್ಳಬಟ್ಟಿ ಸಾರಾಯಿ ಮಾರಾಟ ಆರೋಪ ಮಲ್ಲಸಮುದ್ರ ಬಳಿ ಓರ್ವನ ಬಂಧನ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಾಕ್ ಡೌನ್ ಸಮಯವನ್ನೇ ಬಂಡವಾಳ ಮಾಡಿಕೊಂಡು ಕಳ್ಳಭಟ್ಟಿ ಮಾರುತ್ತಿದ್ದ ಆರೋಪಿ ಬಂಧಿಸಿದ್ದಾರೆ. ಉತ್ತರಪ್ರಭJune 3, 2021
ರಾಜ್ಯ ಶಿರಹಟ್ಟಿ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಖಾತೆ ಬದಲಾವಣೆಗೆ ಲಂಚದ ಬೇಡಿಕೆ ಇಟ್ಟಿದ್ದ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದ ಘಟನೆ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಿರಹಟ್ಟಿಯ ಪಟ್ಟಣ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ 3,500 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದನಂತೆ. ಉತ್ತರಪ್ರಭFebruary 2, 2021
ಗದಗ ರಾಜ್ಯ ಗಜೇಂದ್ರಗಡದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ. ಉತ್ತರಪ್ರಭNovember 18, 2020
ರಾಜ್ಯ ಗದಗ: ನಗರಾಭಿವೃದ್ಧಿ ಕೋಶ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಉತ್ತರಪ್ರಭOctober 22, 2020
ರಾಷ್ಟ್ರ ಕೋಟಿ ಕೋಟಿ ಹಣದೊಂದಿಗೆ ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್! ಹೈದರಾಬಾದ್ : ಜಮೀನು ವಿವಾದ ಬಗೆಹರಿಸುವುದಾಗಿ ಹೇಳಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ತಹಸೀಲ್ದಾರ್ ಒಬ್ಬರು ಎಸಿಬಿ… ಉತ್ತರಪ್ರಭAugust 15, 2020