ಈಗಿನ ಸುದ್ದಿ ಉತ್ತರ ವಿಶೇಷ ಮುಖ್ಯಸುದ್ದಿ ಕಷ್ಟಾ ಮಾಡೋದು ಭಾಳ್ ಕಷ್ಟ ಅಂತ ಕಷ್ಟದ ಅಂಗಡಿನಾ ಬಂದ್ ಮಾಡಿದ ತಿಪ್ಪಾ..! ಅನೌನು ಎರಡ್ ತಿಂಗಳ್ ಹೊತ್ತಾತು ಗಡ್ಡದಾಗೂ ಸೀರ ಸೇರುವಂಗಾಗ್ಯಾವು, ಕೆರದ್ , ಕೆರದ್ ತಲಿ ಕೆಟ್ ಹೋಗೈತಿ. ಅದಕ್ ಇವತ್ತು ಕಷ್ಟದ ಅಂಗಡಿ ಚಾಲೂ ಅಂದಿದ್ದಕ್ಕ ನಾನು ದುಡಿಕಿಲೇ ಬಂದೇ ಅಷ್ಟರಾಗ್ ನೀನಾ ಅಂಗಡಿ ಕದಾ ಹಾಕ್ಕೊಂಡು ಹೊಂಟ್ಯಲ್ಲಾ ಅಂದ ಯಲ್ಲಾ. ಉತ್ತರಪ್ರಭMay 20, 2020