ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಿ

ಮೈಸೂರು: ರಾಜ್ಯದ ಎಸ್.ಟಿ ಕಾರ್ಯಕಾರಿ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಎಸ್.ಟಿ ಸಮುದಾಯ ಒತ್ತಾಯಿಸಿದರು.

ಸಂಕನೂರ್ ಅಂದಪ್ಪ ಅವರ ಸಮಾಜ ಸೇವೆ ಇತರರಿಗೂ ಆದರ್ಶ

ನಿಸ್ವಾರ್ಥ ಸಮಾಜ ಸೇವಕರ ಪೈಕಿ ಗಜೇಂದ್ರಗಡದ ಹೆಮ್ಮೆಯ ಸರಳ ಸಜ್ಜನಿಕೆಯ ಯುವಕ ಅಂದಪ್ಪ ಕಳಕಪ್ಪ ಸಂಕನೂರ ಕೂಡ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಾರದು. ಶಿಕ್ಷಣ ಪ್ರೇಮಿ ಅಂದಪ್ಪ ಅವರು, ಶ್ರೇಷ್ಠ ವರ್ತಕ ದಿ. ಬಂಗಾರಬಸಪ್ಪ ಸಂಕನೂರ ಅವರ ಮೊಮ್ಮಗನಾಗಿದ್ದು, ಸಂಕನೂರ ಅಂದಪ್ಪ ಎಂದೇ ಚಿರಪರಿಚಿತರು.

ವಿಜಯನಗರ ಜಿಲ್ಲೆ: ಇಭ್ಭಾಗವಾಗಲಿದೆ ಮೈಸೂರು ರಾಜ್ಯದ ಗಡಿ …!

ಬಳ್ಳಾರಿ ಜಿಲ್ಲೆಯ ಗರ್ಭಸಂಜಾತ ಶಿಶುವಾಗಿ ಹುಟ್ಟಲು ವಿಜಯನಗರ ಜಿಲ್ಲೆಗೆ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಇದು ಒಂದೆಡೆ ಸಚಿವ ಆನಂದ ಸಿಂಗ್ ರವರ ಕನಸುಗಳಿಗೆ ರೆಕ್ಕೆ ಬರಿಸಿದ್ದರೆ, ಮತ್ತೊಂದೆಡೆ ರಾಜಕೀಯ ಅಸ್ತಿತ್ವಕ್ಕಾಗಿ ಪರದಾಡುತ್ತಿದ್ದ ಆತ್ಮಗಳ ನಿದ್ದೆಗೆಡಿಸಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಗೆ ಸಾಂಸ್ಕೃತಿಕ ಚಿಂತಕರ ಮನಸ್ಸು ಕೂಡ ಒಪ್ಪುತ್ತಿಲ್ಲವಾದರೂ, ಜಿಲ್ಲಾ ಕೇಂದ್ರ ‘ದೂರ’ ಅನ್ನುವ ಚಡಪಡಿಕೆ ಅವರ ಧ್ವನಿಯನ್ನು ಹತ್ತಿಕ್ಕಿರುವುದು ಸುಳ್ಳೇನಲ್ಲ…!

ಖಾಸಗಿ ವೈದ್ಯರು ವೃತ್ತಿ ಪರತೆ ಮರೆತರೆ ಶಿಕ್ಷೆ ಕಟ್ಟಿಟ್ಟ ಬುತ್ತಿ!

ಖಾಸಗಿ ವೈದ್ಯರು ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು. ಒಂದು ವೇಳೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.