ಸಹೃದಯಿ ಗಾಯನದ ದೈತ್ಯ ಪ್ರಭೆ: ಎಸ್.ಪಿ.ಬಿ.‌

ನಟ, ಗಾಯಕ, ನಿರ್ಣಾಯಕ ಹೀಗೆ ಹತ್ತಾರು ವಿಭಿನ್ನ ರೀತಿಯಲ್ಲಿ ಪರದೆ ಮೇಲೆ ಮೂಡುತ್ತಿದ್ದ ಎಸ್.ಪಿ. ಅತಿ ಸೂಕ್ಷ್ಮ ಜೀವಿ. ಸಾವಿರಾರು ಹಾಡುಗಳನ್ನು ನೂರಾರು ಗಾಯಕರು ಹಾಡಿ ಕೀರ್ತಿ ಗಳಿಸಿದ್ದಾರೆ. ಆದರೆ ಎಸ್.ಪಿ. ತರಹ ಕಲೆಯ ವಿವಿಧ ಮಗ್ಗುಲುಗಳನ್ನು ಅರ್ಥ ಮಾಡಿಕೊಂಡವರು ವಿರಳ. ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ಮೂಡಿ ಬಂದ ಜನಪ್ರಿಯ ಶೋ.

ಹಾಡು ನಿಲ್ಲಿಸಿದ ಸಾವಿರಾರು ಹಾಡುಗಳ ಸರದಾರ ಎಸ್ಪಿಬಿ

ಎದೆ ತುಂಬಿ ಹಾಡುವ ಮೂಲಕ ಜನರ ಮನಗೆದ್ದು ಲಕ್ಷಾಂತರ ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದವರು ಎಸ್.ಪಿ.ಬಾಲಸುಬ್ರಹ್ಮಣ್ಯಂ. ಎಸ್ಪಿಬಿ ಹಾಡು ಯಾರಿಗೆ ಇಷ್ಟವಿಲ್ಲ ಹೇಳಿ. ಆ ಹೆಸರಲ್ಲಿಯೇ ಒಂದು ಕಂಠವಿದೆ, ರೋಮಾಂಚನವಿದೆ. ಆಕರ್ಶಣೆ ಇದೆ. ಆದರೆ ಇಂದು ತೀವ್ರ ಇಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎನ್ನುವುದು ಅರಗಿಸಿಕೊಳ್ಳುವುದು ಕಷ್ಟಸಾಧ್ಯವಾಗಿದೆ.

ಗಾಯನ ಲೋಕ ಬಿಟ್ಟು ಬೇರೆ ಲೋಕಕ್ಕೆ ತೆರಳಿದ ಎಸ್ ಪಿಬಿ!

ಚೆನ್ನೈ : ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಗಾಯನ ಲೋಕ ತೊರೆದಿದ್ದಾರೆ. ಕೊರೊನಾ ಮಹಾಮಾರಿಯಿಂದಾಗಿ ಹಲವು…

ಅಂತಾರಾಷ್ಟ್ರೀಯ ವೈದ್ಯರಿಂದ ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ

ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದು, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಆಗಷ್ಟ್ 5ರಂದು ಎಸ್ ಪಿಬಿ ನಗರದ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಕಾರಣ, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ಬಿ ಪಿಗೆ ಚಿಕಿತ್ಸೆ ನೀಡುತ್ತಿವೆ.

ಆಸ್ಟ್ರಿಯಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರರ 'ಅಮೃತಮತಿ' ಆಯ್ಕೆ

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ…