ವಿಡಿಯೋ ನೂರು ಮರಗಳನ್ನು ದತ್ತು ಪಡೆದ ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇಂದಿನ ಜಾಕತಿಕ ತಾಪಮಾನ ವೈಪರಿತ್ಯ ಹಿನ್ನೆಲೆ ಅರಣ್ಯ ಸಂರಕ್ಷಣೆಗೆ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಮರಗಳ ದತ್ತು ಸ್ವೀಕಾರ ಕಾರ್ಯ ಶ್ಲಾಘನೀಯ ಎಂದು ಮಾಜಿ ಅರಣ್ಯ ಹಾಗೂ ಸಹಕಾರ ಸಚಿವ ಎಸ್.ಎಸ್.ಪಾಟೀಲ್ ಹೇಳಿದರು. ಉತ್ತರಪ್ರಭSeptember 26, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ದೋತರಾ ಹರಿದು ಮಾಸ್ಕ್ ಮಾಡಿನಿ: ಎಸ್.ಎಸ್.ಪಾಟೀಲ್ ನಾನು ನನ್ನ ಧೋತರ ಹರಿದು ಮಾಸ್ಕ್ ಮಾಡಿಕೊಂಡಿದ್ದೇನೆ. ಇವುಗಳನ್ನೆ ನಮ್ಮ ಹೊಲದಲ್ಲಿ ಕೆಲಸ ಮಡುವ ಕಾರ್ಮಿಕರಿಗೂ ನೀಡಿದ್ದೇನೆ ಎಂದು ಮಾಜಿ ಸಚಿವ ಎಸ್.ಎಸ್.ಪಾಟೀಲ್ ಉತ್ತರಪ್ರಭMay 5, 2020