ರಾಷ್ಟ್ರ ನಟಿ ಖುಷ್ಬೂ ಅವರನ್ನು ಬಂಧಿಸಿದ ಪೊಲೀಸರು! ಚೆನ್ನೈ : ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ತಮಿಳುನಾಡಿನ ಚಿದಂಬರಂಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರಭOctober 27, 2020
ರಾಷ್ಟ್ರ ತಮಿಳುನಾಡಿನಲ್ಲಿ ಉಚಿತ ಕೊರೊನಾ ಲಸಿಕೆ ವಿತರಣೆ – ಸಿಎಂ ಘೋಷಣೆ! ತಿರುಚ್ಚಿ : ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ. ಉತ್ತರಪ್ರಭOctober 22, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ಲಾಕ್ ಡೌನ್ ನಲ್ಲಿ ಹುಟ್ಟಿದ ಮಕ್ಕಳಿಗೆ ಕ್ವಾರಂಟೈನ್, ಸ್ಯಾನಿಟೈಸರ್ ಎಂದು ನಾಮಕರಣ! ಭೋಪಾಲ್: ಲಾಕ್ ಡೌನ್ ಸಂದರ್ಭದಲ್ಲಿ ಹುಟ್ಟಿದ ಅವಳಿ ಮಕ್ಕಳಿಗೆ ಕ್ವಾರಂಟೈನ್ ಹಾಗೂ ಸ್ಯಾನಿಟೈಸರ್ ಎಂದು ಹೆಸರಿಟ್ಟಿರುವ… ಉತ್ತರಪ್ರಭMay 27, 2020