ಲಕ್ಷ್ಮೇಶ್ವರ :ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮ

ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ನೋಂದಾಯಿತ ಜೌಷಧಿ ವ್ಯಾಸ್ಥಾರ ಸಂಘದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೋವಿಡ ಜಾಗೃತಿ ಜಾಥಾಕ್ಕೆ ಸಿಪಿಐ ವಿಕಾಶ ಲಮಾಣಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಜೌಷಧಿ ವ್ಯಾಪಾರಸ್ಥರು ವೈದ್ಯರು ತಾಳ್ಮೆ ಕಳೆದುಕೊಳ್ಳದೆ ಕಾರ್ಯನಿರ್ವಹಿಸುವ ಮೂಲಕ ತಮ್ಮ ಸೇವೆಯ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ವೈದ್ಯಕೀಯ ಲೋಕದಲ್ಲಿ ಜೌಷಧಿ ತಜ್ಞರು ಹಾಗೂ ವೈದ್ಯರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಹೇಳಿದರು.

ಕೆ.ಎಸ್.ಆರ್.ಟಿ.ಸಿ ನೌಕರರ ವಿರುದ್ಧ ಹುನ್ನಾರ!: ಸಂಬಳವಿಲ್ಲದೇ ಒಂದ್ ವರ್ಷ ರಜೆಗೆ ನಿರ್ಧಾರ!

ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ನೌಕರರ ಹಕ್ಕುಗಳನ್ನು ದಮನ ಮಾಡಲು ವ್ಯವಸ್ಥಿತ ಹುನ್ನಾರ ನಡೆದಿದೆ ಎಂದು ಚಾಲಕರು ಮತ್ತು ನಿರ್ವಾಹಕರು ಆತಂಕಗೊಂಡಿದ್ದಾರೆ.