ಉತ್ತರ ವಿಶೇಷ ಎಲ್ಲೆಲ್ಲಿ? ಏನೇನು ಕಾರ್ಯಕ್ರಮ ರಾಜ್ಯ ಮದ್ಯಕ್ಕೆ ಕೊಡುವ ಪ್ರೋತ್ಸಾಹ ವಿದ್ಯೆಗೆ ನೀಡಿ- ಗುರುಶಾಂತ ಸ್ವಾಮೀಜಿ ವರದಿ: ಗುಲಾಬಚಂದ ಜಾಧವ ಆಲಮಟ್ಟಿ : ಬಹಳಷ್ಟು ಯುವಕರ ಮನಸ್ಥಿತಿಯಿಂದು ಕೆಟ್ಟು ಹೋಗುತ್ತಲ್ಲಿದೆ. ದುಷ್ಚಟಗಳ ದಾಸರಾಗಿ… ಉತ್ತರಪ್ರಭJuly 4, 2022
ರಾಜ್ಯ ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಆಸ್ಪತ್ರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಯುವಕರು ಅಪಘಾತದಲ್ಲಿ ತಮಗೆ ಗಾಯವಾಗಿದೆ ಎಂದು ಆಸ್ಪತ್ರೆಗೆ ಆಗಮಿಸಿದ ಇಬ್ಬರು ನಮಗೆ ಮಹಿಳಾ ನರ್ಸ್ ಚಿಕಿತ್ಸೆ ನಿಡಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಉತ್ತರಪ್ರಭJune 7, 2021
ಅಂತರಾಷ್ಟ್ರೀಯ ರಾಜಕೀಯ ಯುವಕರ ಭವಿಷ್ಯಕ್ಕೆ ಮಾರಕವಾದ ಮೋದಿ ಆಡಳಿತ ದೇಶದಲ್ಲಿ ಮೋದಿ ಆಡಳಿತದಿಂದ ಗರಿಷ್ಠ ಪ್ರಮಾಣದ ನಿರುದ್ಯೋಗ ಸೃಷ್ಠಿಯಾಗಿದ್ದು, ಮೋದಿ ಆಡಳಿತ ಆರ್ಥಿಕತೆ ಮತ್ತು ಯುವಕರ ಭವಿಷ್ಯಕ್ಕೆ ಮಾರಕವಾಗಿದೆ. ಉತ್ತರಪ್ರಭMarch 12, 2021
ಗದಗ ರಾಜಕೀಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಣಿಗೆ ಪವನ್ ಆಯ್ಕೆ ಮುಂಡರಗಿ: ಇಲ್ಲಿನ ಪುರಸಭೆ ಸದಸ್ಯ ಹಾಗು ಬಿಜೆಪಿ ಯುವ ಮುಖಂಡ ಪವನ್ ಮೇಟಿ ಅವರು 2020-23ನೇ… ಉತ್ತರಪ್ರಭJanuary 28, 2021
ರಾಜ್ಯ ರೈಲು ಹಳಿಗೆ ತಲೆ ಕೊಟ್ಟು ಗದಗ ಜಿಲ್ಲೆ ಯುವಕ ಯಲವಿಗಿಯಲ್ಲಿ ಆತ್ಮಹತ್ಯೆ ಹುಬ್ಬಳ್ಳಿ: ರೈಲ್ವೆ ಹಳಿಗೆ ತೆಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸವಣೂರು ತಾಲೂಕಿನ ಯಲವಿಗಿಯಲ್ಲಿ ನಡೆದಿದೆ.… ಉತ್ತರಪ್ರಭJanuary 6, 2021
ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ಅನಿಲ್ ಸಿದ್ದಮ್ಮನಹಳ್ಳಿ ನೇಮಕ ಅನಿಲ್ ಕುಮಾರ್ ಸಿದ್ದಮ್ಮನಹಳ್ಳಿ ಅವರನ್ನು ಯುವ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ ಪತ್ರವನ್ನು ವಿತರಿಸಲಾಯಿತು. ಉತ್ತರಪ್ರಭOctober 18, 2020