ರಾಜ್ಯ ಶಿರಾದಲ್ಲಿ ದಾಖಲೆ ಬರೆದ ಬಿಜೆಪಿ! ತುಮಕೂರು : ಶಿರಾದಲ್ಲಿ ಮೊದಲ ಬಾರಿಗೆ ಕಮಲ ಅರಳಿದ್ದು, ಇತಿಹಾಸ ನಿರ್ಮಿಸಿದೆ. ಉತ್ತರಪ್ರಭNovember 10, 2020
ರಾಜ್ಯ ಚುನಾವಣೆ ಎಫೆಕ್ಟ್ – ಶಿರಾದಲ್ಲಿ ಶೇ. 20ರಷ್ಟು ಜನರಲ್ಲಿ ಕಂಡು ಬಂದ ಸೋಂಕು! ತುಮಕೂರು : ಶಿರಾದಲ್ಲಿ ಉಪಚುನಾವಣೆ ಜರುಗಿದ ಕಾರಣ ಜನದಟ್ಟಣೆ ಉಂಟಾಗಿ ಶೇ. 20ರಷ್ಟು ಜನರಲ್ಲಿ ಸೋಂಕು ಕಂಡು ಬಂದಿದೆ ಎನ್ನಲಾಗುತ್ತಿದೆ. ಉತ್ತರಪ್ರಭNovember 7, 2020
ರಾಜ್ಯ ಸಂಜನಾ, ರಾಗಿಣಿಗೆ ಬೇಲ್ ಬಾಂಬ್ ಪ್ರಕರಣದ ಹಿಂದಿನ ಸತ್ಯವೇನು? ತುಮಕೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ಸಂಜನಾ ಹಾಗೂ ರಾಗಿಣಿ ಅವರ ಜಾಮೀನಿಗೆ ಸಂಬಂಧಿಸಿದಂತೆ ಎನ್ ಡಿಪಿಎಸ್ ಕೋರ್ಟ್ ನ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಹೊಸ ಟ್ವೀಸ್ಟ್ ಸಿಕ್ಕಿದೆ. ಉತ್ತರಪ್ರಭOctober 20, 2020
ಮುಖ್ಯಸುದ್ದಿ ರಾಜ್ಯ ಯಾವ ಜಿಲ್ಲೆಯ ಪೊಲೀಸರಿಗೆ ಕೊರೊನಾ ಬರುವುದಿಲ್ಲವೋ ಆ ಜಿಲ್ಲೆಯೇ ಗ್ರೀನ್ ಜೋನ್! ಕೊರೊನಾ ಸೋಂಕು ತಡೆಗಟ್ಟುವಲ್ಲಿ ಜಿಲ್ಲೆಯ ಪೊಲೀಸರು ಮಾದರಿಯಾಗಿದ್ದಾರೆ ಎಂದು ಡಿಜಿ – ಐಜಿಪಿ ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉತ್ತರಪ್ರಭJune 2, 2020